ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

Published : May 01, 2022, 08:47 PM ISTUpdated : May 01, 2022, 08:48 PM IST
  • ಶ್ರೀರಾಮನ ಮಂದಿರ ನಿರ್ಮಾಣ ಹಿಂದಿದೆ ಅಯೋಧ್ಯೆ ರೋಚಕ ಇತಿಹಾಸ
  • ನಿರ್ಮಾಣ ಸಮಿತಿ ಅಧ್ಯಕ್ಷರ ಜೊತೆ ಏಷ್ಯಾನೆಟ್ ವಿಶೇಷ ಸಂದರ್ಶನ
  • ಶ್ರೀರಾಮನ ಮಂದಿರ ನಿರ್ಮಾಣದ ಇಂಚಿಂಚು ಮಾಹಿತಿ

ಅಯೋಧ್ಯೆ(ಮೇ.01): ಶ್ರೀರಾಮನ ಯುಗ ಮರುಕಳಿಸುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ರಾಮ ಮಂದಿರ ನಿರ್ಮಾಣ, ಇದರಲ್ಲಿ ಬಳಸಲಾಗಿರುವ ಕೆತ್ತನೆ, ಭೂಮಿ ಪೂಜೆಯಿಂದ ಹಿಡಿದು ಮಂದಿರ ನಿರ್ಮಾಣದವರೆಗೆ ಸಂಪೂರ್ಣ ಮಾಹಿತಿಯನ್ನು ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ವಿವರಿಸಿದ್ದಾರೆ. ಏಷ್ಯಾನೆಟ್‌ನ ರಾಜೇಶ್ ಕಾಲ್ರಾ ನಡೆಸಿದ Exclusive ಸಂದರ್ಶನದಲ್ಲಿನ ಜನರಿಗೆ ಶ್ರೀರಾಮನ ದರ್ಶನ ಪಡೆಯಲು ಯಾವಾಗ ಸಾಧ್ಯವಾಗಲಿದೆ ಅನ್ನೋದನ್ನು ಹೇಳಿದ್ದಾರೆ. ನೃಪೇಂದ್ರ ಮಿಶ್ರಾ ಜೊತೆಗಿನ ಸಂಪೂರ್ಣ ಸಂದರ್ಶನ ಇಲ್ಲಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more