ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

Published : May 01, 2022, 08:47 PM ISTUpdated : May 01, 2022, 08:48 PM IST
  • ಶ್ರೀರಾಮನ ಮಂದಿರ ನಿರ್ಮಾಣ ಹಿಂದಿದೆ ಅಯೋಧ್ಯೆ ರೋಚಕ ಇತಿಹಾಸ
  • ನಿರ್ಮಾಣ ಸಮಿತಿ ಅಧ್ಯಕ್ಷರ ಜೊತೆ ಏಷ್ಯಾನೆಟ್ ವಿಶೇಷ ಸಂದರ್ಶನ
  • ಶ್ರೀರಾಮನ ಮಂದಿರ ನಿರ್ಮಾಣದ ಇಂಚಿಂಚು ಮಾಹಿತಿ

ಅಯೋಧ್ಯೆ(ಮೇ.01): ಶ್ರೀರಾಮನ ಯುಗ ಮರುಕಳಿಸುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ರಾಮ ಮಂದಿರ ನಿರ್ಮಾಣ, ಇದರಲ್ಲಿ ಬಳಸಲಾಗಿರುವ ಕೆತ್ತನೆ, ಭೂಮಿ ಪೂಜೆಯಿಂದ ಹಿಡಿದು ಮಂದಿರ ನಿರ್ಮಾಣದವರೆಗೆ ಸಂಪೂರ್ಣ ಮಾಹಿತಿಯನ್ನು ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ವಿವರಿಸಿದ್ದಾರೆ. ಏಷ್ಯಾನೆಟ್‌ನ ರಾಜೇಶ್ ಕಾಲ್ರಾ ನಡೆಸಿದ Exclusive ಸಂದರ್ಶನದಲ್ಲಿನ ಜನರಿಗೆ ಶ್ರೀರಾಮನ ದರ್ಶನ ಪಡೆಯಲು ಯಾವಾಗ ಸಾಧ್ಯವಾಗಲಿದೆ ಅನ್ನೋದನ್ನು ಹೇಳಿದ್ದಾರೆ. ನೃಪೇಂದ್ರ ಮಿಶ್ರಾ ಜೊತೆಗಿನ ಸಂಪೂರ್ಣ ಸಂದರ್ಶನ ಇಲ್ಲಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more