ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

Published : May 01, 2022, 08:47 PM ISTUpdated : May 01, 2022, 08:48 PM IST
  • ಶ್ರೀರಾಮನ ಮಂದಿರ ನಿರ್ಮಾಣ ಹಿಂದಿದೆ ಅಯೋಧ್ಯೆ ರೋಚಕ ಇತಿಹಾಸ
  • ನಿರ್ಮಾಣ ಸಮಿತಿ ಅಧ್ಯಕ್ಷರ ಜೊತೆ ಏಷ್ಯಾನೆಟ್ ವಿಶೇಷ ಸಂದರ್ಶನ
  • ಶ್ರೀರಾಮನ ಮಂದಿರ ನಿರ್ಮಾಣದ ಇಂಚಿಂಚು ಮಾಹಿತಿ

ಅಯೋಧ್ಯೆ(ಮೇ.01): ಶ್ರೀರಾಮನ ಯುಗ ಮರುಕಳಿಸುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ರಾಮ ಮಂದಿರ ನಿರ್ಮಾಣ, ಇದರಲ್ಲಿ ಬಳಸಲಾಗಿರುವ ಕೆತ್ತನೆ, ಭೂಮಿ ಪೂಜೆಯಿಂದ ಹಿಡಿದು ಮಂದಿರ ನಿರ್ಮಾಣದವರೆಗೆ ಸಂಪೂರ್ಣ ಮಾಹಿತಿಯನ್ನು ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ವಿವರಿಸಿದ್ದಾರೆ. ಏಷ್ಯಾನೆಟ್‌ನ ರಾಜೇಶ್ ಕಾಲ್ರಾ ನಡೆಸಿದ Exclusive ಸಂದರ್ಶನದಲ್ಲಿನ ಜನರಿಗೆ ಶ್ರೀರಾಮನ ದರ್ಶನ ಪಡೆಯಲು ಯಾವಾಗ ಸಾಧ್ಯವಾಗಲಿದೆ ಅನ್ನೋದನ್ನು ಹೇಳಿದ್ದಾರೆ. ನೃಪೇಂದ್ರ ಮಿಶ್ರಾ ಜೊತೆಗಿನ ಸಂಪೂರ್ಣ ಸಂದರ್ಶನ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more