ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

Published : May 01, 2022, 08:47 PM ISTUpdated : May 01, 2022, 08:48 PM IST
  • ಶ್ರೀರಾಮನ ಮಂದಿರ ನಿರ್ಮಾಣ ಹಿಂದಿದೆ ಅಯೋಧ್ಯೆ ರೋಚಕ ಇತಿಹಾಸ
  • ನಿರ್ಮಾಣ ಸಮಿತಿ ಅಧ್ಯಕ್ಷರ ಜೊತೆ ಏಷ್ಯಾನೆಟ್ ವಿಶೇಷ ಸಂದರ್ಶನ
  • ಶ್ರೀರಾಮನ ಮಂದಿರ ನಿರ್ಮಾಣದ ಇಂಚಿಂಚು ಮಾಹಿತಿ

ಅಯೋಧ್ಯೆ(ಮೇ.01): ಶ್ರೀರಾಮನ ಯುಗ ಮರುಕಳಿಸುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ರಾಮ ಮಂದಿರ ನಿರ್ಮಾಣ, ಇದರಲ್ಲಿ ಬಳಸಲಾಗಿರುವ ಕೆತ್ತನೆ, ಭೂಮಿ ಪೂಜೆಯಿಂದ ಹಿಡಿದು ಮಂದಿರ ನಿರ್ಮಾಣದವರೆಗೆ ಸಂಪೂರ್ಣ ಮಾಹಿತಿಯನ್ನು ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ವಿವರಿಸಿದ್ದಾರೆ. ಏಷ್ಯಾನೆಟ್‌ನ ರಾಜೇಶ್ ಕಾಲ್ರಾ ನಡೆಸಿದ Exclusive ಸಂದರ್ಶನದಲ್ಲಿನ ಜನರಿಗೆ ಶ್ರೀರಾಮನ ದರ್ಶನ ಪಡೆಯಲು ಯಾವಾಗ ಸಾಧ್ಯವಾಗಲಿದೆ ಅನ್ನೋದನ್ನು ಹೇಳಿದ್ದಾರೆ. ನೃಪೇಂದ್ರ ಮಿಶ್ರಾ ಜೊತೆಗಿನ ಸಂಪೂರ್ಣ ಸಂದರ್ಶನ ಇಲ್ಲಿದೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more