ಹಿಮಾಲಯ ಪ್ರವಾಸದ ನಂತರ ಅಯೋಧ್ಯೆಯಲ್ಲಿ ಸೂಪರ್‌ ಸ್ಟಾರ್‌ ಪ್ರತ್ಯಕ್ಷ !

ಹಿಮಾಲಯ ಪ್ರವಾಸದ ನಂತರ ಅಯೋಧ್ಯೆಯಲ್ಲಿ ಸೂಪರ್‌ ಸ್ಟಾರ್‌ ಪ್ರತ್ಯಕ್ಷ !

Published : Aug 21, 2023, 12:36 PM IST

ಯೋಗಿ ಆದಿತ್ಯನಾಥ್  ಕಾಲಿಗೆ ರಜನಿಕಾಂತ್‌ ಬಿದ್ದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 
 

ಜೈಲರ್ ಚಿತ್ರದ ಯಶಸ್ಸಿನಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ದಿಢೀರ್ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್( Yogi Adityanath) ಭೇಟಿಯಾಗಿದ್ದಾರೆ. ಖುದ್ದು ಸಿಎಂ ಯೋಗಿ ತಮ್ಮ ನಿವಾಸದಿಂದ ಹೊರಬಂದು ರಜನಿಕಾಂತ್‌ಗೆ(Rajinikanth) ಅವರ ಸ್ವಾಗತ ಕೋರಿದ್ದಾರೆ. ಈ ವೇಳೆ ಯೋಗಿ ಆದಿತ್ಯನಾಥ್ ಪಾದ ಮುಟ್ಟಿ ರಜನಿಕಾಂತ್‌ ನಮಸ್ಕರಿಸಿದ್ದಾರೆ. ರಜನಿ, ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬಿದ್ದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಜನರು ವಿಧ ವಿಧವಾಗಿ ಕಮೆಂಟ್‌ ಮಾಡುತ್ತಿದ್ದಾರೆ. ಅಲ್ಲದೇ ಸಿಎಂ ಯೋಗಿ ಆದಿತ್ಯನಾಥ್ ಜೊತೆ ಪಿವಿಆರ್ ನಲ್ಲಿ ರಜನಿಕಾಂತ್ ಜೈಲರ್‌ ಸಿನಿಮಾ (Jailer cinema) ಸಹ ನೋಡಿದ್ದಾರೆ. ನೆಲ್ಸನ್ ದಿಲೀಪ್ ನಿರ್ದೇಶನದ 'ರಜನಿ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. 500 ಕೋಟಿ ರೂಪಾಯಿಗಳನ್ನು ಬಾಚಿರುವ 'ಜೈಲರ್' ಸಿನಿಮಾಕ್ಕೆ ಅನಿರುದ್ಧ ರವಿಚಂದ್ರನ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. 

ಇದನ್ನೂ ವೀಕ್ಷಿಸಿ:  ರಾಮನಗರದಲ್ಲಿ ಹಿಡಿತ ಕಳೆದುಕೊಳ್ತಾ ಜೆಡಿಎಸ್..? ದಳಪತಿಗಳ ಸಾಮ್ರಾಜ್ಯಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್..!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more