Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Published : Sep 08, 2022, 11:08 PM IST

ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 

ಬೆಂಗಳೂರು(ಸೆ.09):  ಸೆಂಟ್ರಲ್‌ ವಿಸ್ತಾ ಅವೆನ್ಯೂ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಗುರುವಾರ) ಲೋಕಾರ್ಪಣೆಗೊಳಿಸಿದ್ದಾರೆ. ವಸಾಹತು ಮನಸ್ಥಿತಿಯನ್ನ ಕಳಚಿ ಮುಂದೆ ಸಾಗುವ ಮತ್ತೊಂದು ಪ್ರಕ್ರಿಯೆ ಭಾಗವಾಗಿದೆ. ಈ ಮೂಲಕ ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 20 ತಿಂಗಳ ಹಿಂದೆ ಇದರ ಕಾಮಗಾರಿ ಶುರುವಾಗಿತ್ತು, 477 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದೆ. ಜತೆಗೆ ಇಂಡಿಯಾ ಗೇಟ್‌ನಲ್ಲಿ 28 ಅಡಿ ಎತ್ತರ ನೇತಾಜಿ ಸುಭಾಶ್‌ ಚಂದ್ರ ಬೋಸ್‌ ಅವರ ಪ್ರತಿಮೆ ಕೂಡ ಅನಾವರಣಗೊಂಡಿದೆ. ನಾಳೆಯಿಂದ ಕರ್ತವ್ಯ ಪಥ ಸಾರ್ವಜನಿಕರಿಗೆ ಮುಕ್ತವಾಗಲಿದೆ.

News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ! 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more