Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Published : Sep 08, 2022, 11:08 PM IST

ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 

ಬೆಂಗಳೂರು(ಸೆ.09):  ಸೆಂಟ್ರಲ್‌ ವಿಸ್ತಾ ಅವೆನ್ಯೂ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಗುರುವಾರ) ಲೋಕಾರ್ಪಣೆಗೊಳಿಸಿದ್ದಾರೆ. ವಸಾಹತು ಮನಸ್ಥಿತಿಯನ್ನ ಕಳಚಿ ಮುಂದೆ ಸಾಗುವ ಮತ್ತೊಂದು ಪ್ರಕ್ರಿಯೆ ಭಾಗವಾಗಿದೆ. ಈ ಮೂಲಕ ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 20 ತಿಂಗಳ ಹಿಂದೆ ಇದರ ಕಾಮಗಾರಿ ಶುರುವಾಗಿತ್ತು, 477 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದೆ. ಜತೆಗೆ ಇಂಡಿಯಾ ಗೇಟ್‌ನಲ್ಲಿ 28 ಅಡಿ ಎತ್ತರ ನೇತಾಜಿ ಸುಭಾಶ್‌ ಚಂದ್ರ ಬೋಸ್‌ ಅವರ ಪ್ರತಿಮೆ ಕೂಡ ಅನಾವರಣಗೊಂಡಿದೆ. ನಾಳೆಯಿಂದ ಕರ್ತವ್ಯ ಪಥ ಸಾರ್ವಜನಿಕರಿಗೆ ಮುಕ್ತವಾಗಲಿದೆ.

News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ! 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more