Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Published : Sep 08, 2022, 11:08 PM IST

ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 

ಬೆಂಗಳೂರು(ಸೆ.09):  ಸೆಂಟ್ರಲ್‌ ವಿಸ್ತಾ ಅವೆನ್ಯೂ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಗುರುವಾರ) ಲೋಕಾರ್ಪಣೆಗೊಳಿಸಿದ್ದಾರೆ. ವಸಾಹತು ಮನಸ್ಥಿತಿಯನ್ನ ಕಳಚಿ ಮುಂದೆ ಸಾಗುವ ಮತ್ತೊಂದು ಪ್ರಕ್ರಿಯೆ ಭಾಗವಾಗಿದೆ. ಈ ಮೂಲಕ ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 20 ತಿಂಗಳ ಹಿಂದೆ ಇದರ ಕಾಮಗಾರಿ ಶುರುವಾಗಿತ್ತು, 477 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದೆ. ಜತೆಗೆ ಇಂಡಿಯಾ ಗೇಟ್‌ನಲ್ಲಿ 28 ಅಡಿ ಎತ್ತರ ನೇತಾಜಿ ಸುಭಾಶ್‌ ಚಂದ್ರ ಬೋಸ್‌ ಅವರ ಪ್ರತಿಮೆ ಕೂಡ ಅನಾವರಣಗೊಂಡಿದೆ. ನಾಳೆಯಿಂದ ಕರ್ತವ್ಯ ಪಥ ಸಾರ್ವಜನಿಕರಿಗೆ ಮುಕ್ತವಾಗಲಿದೆ.

News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ! 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more