Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Published : Sep 08, 2022, 11:08 PM IST

ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 

ಬೆಂಗಳೂರು(ಸೆ.09):  ಸೆಂಟ್ರಲ್‌ ವಿಸ್ತಾ ಅವೆನ್ಯೂ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಗುರುವಾರ) ಲೋಕಾರ್ಪಣೆಗೊಳಿಸಿದ್ದಾರೆ. ವಸಾಹತು ಮನಸ್ಥಿತಿಯನ್ನ ಕಳಚಿ ಮುಂದೆ ಸಾಗುವ ಮತ್ತೊಂದು ಪ್ರಕ್ರಿಯೆ ಭಾಗವಾಗಿದೆ. ಈ ಮೂಲಕ ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 20 ತಿಂಗಳ ಹಿಂದೆ ಇದರ ಕಾಮಗಾರಿ ಶುರುವಾಗಿತ್ತು, 477 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದೆ. ಜತೆಗೆ ಇಂಡಿಯಾ ಗೇಟ್‌ನಲ್ಲಿ 28 ಅಡಿ ಎತ್ತರ ನೇತಾಜಿ ಸುಭಾಶ್‌ ಚಂದ್ರ ಬೋಸ್‌ ಅವರ ಪ್ರತಿಮೆ ಕೂಡ ಅನಾವರಣಗೊಂಡಿದೆ. ನಾಳೆಯಿಂದ ಕರ್ತವ್ಯ ಪಥ ಸಾರ್ವಜನಿಕರಿಗೆ ಮುಕ್ತವಾಗಲಿದೆ.

News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ! 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more