Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Left Right & Centre: ರಾಜಪಥ ಇನ್ಮುಂದೆ ಕರ್ತವ್ಯಪಥ! ಏನಿದರ ಮರ್ಮ?

Published : Sep 08, 2022, 11:08 PM IST

ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 

ಬೆಂಗಳೂರು(ಸೆ.09):  ಸೆಂಟ್ರಲ್‌ ವಿಸ್ತಾ ಅವೆನ್ಯೂ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಗುರುವಾರ) ಲೋಕಾರ್ಪಣೆಗೊಳಿಸಿದ್ದಾರೆ. ವಸಾಹತು ಮನಸ್ಥಿತಿಯನ್ನ ಕಳಚಿ ಮುಂದೆ ಸಾಗುವ ಮತ್ತೊಂದು ಪ್ರಕ್ರಿಯೆ ಭಾಗವಾಗಿದೆ. ಈ ಮೂಲಕ ಮೋದಿ ಕಾಲದಲ್ಲಿ ಗುಮಾಮಗಿರಿ ಸಂಕೇತಕ್ಕೆ ಬ್ರೇಕ್‌ ಬಿದ್ದಿದೆ. ಇನ್ನು ಗುಲಾಮಗಿರಿಯ ಸಂಕೇತಗಳಿಗೆ ಉಳಿಗಾಲವಿಲ್ಲ. 20 ತಿಂಗಳ ಹಿಂದೆ ಇದರ ಕಾಮಗಾರಿ ಶುರುವಾಗಿತ್ತು, 477 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದೆ. ಜತೆಗೆ ಇಂಡಿಯಾ ಗೇಟ್‌ನಲ್ಲಿ 28 ಅಡಿ ಎತ್ತರ ನೇತಾಜಿ ಸುಭಾಶ್‌ ಚಂದ್ರ ಬೋಸ್‌ ಅವರ ಪ್ರತಿಮೆ ಕೂಡ ಅನಾವರಣಗೊಂಡಿದೆ. ನಾಳೆಯಿಂದ ಕರ್ತವ್ಯ ಪಥ ಸಾರ್ವಜನಿಕರಿಗೆ ಮುಕ್ತವಾಗಲಿದೆ.

News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ! 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more