ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

Published : Oct 23, 2022, 12:57 PM IST

ರಾಮ ಜನ್ಮಭೂಮಿ ಅಯೋಧ್ಯೆಯು ದೀಪೋತ್ಸವಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಹೀಗಾಗಿ ದೀಪಾವಳಿ ಹಬ್ಬಕ್ಕಾಗಿ ಅಯೋಧ್ಯೆ ಕಂಗೊಳಿಸುತ್ತಿದೆ.

ಈ ಬಾರಿ ಬೆಳಕಿನ ಹಬ್ಬ  ದೀಪಾವಳಿಯನ್ನು ಪ್ರಧಾನಿ ನರೇಂದ್ರ ಮೋದಿ ವಿಶಿಷ್ಟವಾಗಿ ಆಚರಿಸುತ್ತಿದ್ದು, ಅದರಂತೆ ಇಂದು ರಾಮ ಜನ್ಮಭೂಮಿ ಅಯೋಧ್ಯೆಗೆ ಭೇಟಿ ನೀಡಿ, ಬೆಳಕಿನ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಅಯೋಧ್ಯೆಯು ದೀಪಾವಳಿಗಾಗಿ ಕಂಗೊಳಿಸುತ್ತಿದ್ದು, ವಿದೇಶಿ ಕಲಾವಿದರ ಕಲಾ ಪ್ರದರ್ಶನಕ್ಕೆ ಉತ್ತರ ಪ್ರದೇಶ ಸರ್ಕಾರ ವೇದಿಕೆ ನೀಡಿದೆ. ಮೋದಿಯ ಎದುರು ರಷ್ಯಾ, ಮಲೇಷಿಯಾ ಹಾಗೂ ಲಂಕಾ ದೇಶಿಗರಿಂದ ರಾಮಲೀಲಾ ಉತ್ಸವ ನಡೆಯಲಿದೆ. ಹಾಗೂ ಸರಯೂ ತೀರದಲ್ಲಿ 17 ಲಕ್ಷ ದೀಪಗಳು ಬೆಳಗಲಿವೆ.

Diwali 2022 : ನಿಮ್ಮ ಮಾತಿಗೆ ಪತಿ ತಲೆ ಅಲ್ಲಾಡಿಸ್ಬೇಕಾ? ದೀಪಾವಳಿಯಂದು ಈ ಕೆಲಸ ಮಾಡಿ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more