ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

Published : Oct 23, 2022, 12:57 PM IST

ರಾಮ ಜನ್ಮಭೂಮಿ ಅಯೋಧ್ಯೆಯು ದೀಪೋತ್ಸವಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಹೀಗಾಗಿ ದೀಪಾವಳಿ ಹಬ್ಬಕ್ಕಾಗಿ ಅಯೋಧ್ಯೆ ಕಂಗೊಳಿಸುತ್ತಿದೆ.

ಈ ಬಾರಿ ಬೆಳಕಿನ ಹಬ್ಬ  ದೀಪಾವಳಿಯನ್ನು ಪ್ರಧಾನಿ ನರೇಂದ್ರ ಮೋದಿ ವಿಶಿಷ್ಟವಾಗಿ ಆಚರಿಸುತ್ತಿದ್ದು, ಅದರಂತೆ ಇಂದು ರಾಮ ಜನ್ಮಭೂಮಿ ಅಯೋಧ್ಯೆಗೆ ಭೇಟಿ ನೀಡಿ, ಬೆಳಕಿನ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಅಯೋಧ್ಯೆಯು ದೀಪಾವಳಿಗಾಗಿ ಕಂಗೊಳಿಸುತ್ತಿದ್ದು, ವಿದೇಶಿ ಕಲಾವಿದರ ಕಲಾ ಪ್ರದರ್ಶನಕ್ಕೆ ಉತ್ತರ ಪ್ರದೇಶ ಸರ್ಕಾರ ವೇದಿಕೆ ನೀಡಿದೆ. ಮೋದಿಯ ಎದುರು ರಷ್ಯಾ, ಮಲೇಷಿಯಾ ಹಾಗೂ ಲಂಕಾ ದೇಶಿಗರಿಂದ ರಾಮಲೀಲಾ ಉತ್ಸವ ನಡೆಯಲಿದೆ. ಹಾಗೂ ಸರಯೂ ತೀರದಲ್ಲಿ 17 ಲಕ್ಷ ದೀಪಗಳು ಬೆಳಗಲಿವೆ.

Diwali 2022 : ನಿಮ್ಮ ಮಾತಿಗೆ ಪತಿ ತಲೆ ಅಲ್ಲಾಡಿಸ್ಬೇಕಾ? ದೀಪಾವಳಿಯಂದು ಈ ಕೆಲಸ ಮಾಡಿ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more