ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

Published : Oct 23, 2022, 12:57 PM IST

ರಾಮ ಜನ್ಮಭೂಮಿ ಅಯೋಧ್ಯೆಯು ದೀಪೋತ್ಸವಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಹೀಗಾಗಿ ದೀಪಾವಳಿ ಹಬ್ಬಕ್ಕಾಗಿ ಅಯೋಧ್ಯೆ ಕಂಗೊಳಿಸುತ್ತಿದೆ.

ಈ ಬಾರಿ ಬೆಳಕಿನ ಹಬ್ಬ  ದೀಪಾವಳಿಯನ್ನು ಪ್ರಧಾನಿ ನರೇಂದ್ರ ಮೋದಿ ವಿಶಿಷ್ಟವಾಗಿ ಆಚರಿಸುತ್ತಿದ್ದು, ಅದರಂತೆ ಇಂದು ರಾಮ ಜನ್ಮಭೂಮಿ ಅಯೋಧ್ಯೆಗೆ ಭೇಟಿ ನೀಡಿ, ಬೆಳಕಿನ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಅಯೋಧ್ಯೆಯು ದೀಪಾವಳಿಗಾಗಿ ಕಂಗೊಳಿಸುತ್ತಿದ್ದು, ವಿದೇಶಿ ಕಲಾವಿದರ ಕಲಾ ಪ್ರದರ್ಶನಕ್ಕೆ ಉತ್ತರ ಪ್ರದೇಶ ಸರ್ಕಾರ ವೇದಿಕೆ ನೀಡಿದೆ. ಮೋದಿಯ ಎದುರು ರಷ್ಯಾ, ಮಲೇಷಿಯಾ ಹಾಗೂ ಲಂಕಾ ದೇಶಿಗರಿಂದ ರಾಮಲೀಲಾ ಉತ್ಸವ ನಡೆಯಲಿದೆ. ಹಾಗೂ ಸರಯೂ ತೀರದಲ್ಲಿ 17 ಲಕ್ಷ ದೀಪಗಳು ಬೆಳಗಲಿವೆ.

Diwali 2022 : ನಿಮ್ಮ ಮಾತಿಗೆ ಪತಿ ತಲೆ ಅಲ್ಲಾಡಿಸ್ಬೇಕಾ? ದೀಪಾವಳಿಯಂದು ಈ ಕೆಲಸ ಮಾಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more