ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

Published : Oct 23, 2022, 12:57 PM IST

ರಾಮ ಜನ್ಮಭೂಮಿ ಅಯೋಧ್ಯೆಯು ದೀಪೋತ್ಸವಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಹೀಗಾಗಿ ದೀಪಾವಳಿ ಹಬ್ಬಕ್ಕಾಗಿ ಅಯೋಧ್ಯೆ ಕಂಗೊಳಿಸುತ್ತಿದೆ.

ಈ ಬಾರಿ ಬೆಳಕಿನ ಹಬ್ಬ  ದೀಪಾವಳಿಯನ್ನು ಪ್ರಧಾನಿ ನರೇಂದ್ರ ಮೋದಿ ವಿಶಿಷ್ಟವಾಗಿ ಆಚರಿಸುತ್ತಿದ್ದು, ಅದರಂತೆ ಇಂದು ರಾಮ ಜನ್ಮಭೂಮಿ ಅಯೋಧ್ಯೆಗೆ ಭೇಟಿ ನೀಡಿ, ಬೆಳಕಿನ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಅಯೋಧ್ಯೆಯು ದೀಪಾವಳಿಗಾಗಿ ಕಂಗೊಳಿಸುತ್ತಿದ್ದು, ವಿದೇಶಿ ಕಲಾವಿದರ ಕಲಾ ಪ್ರದರ್ಶನಕ್ಕೆ ಉತ್ತರ ಪ್ರದೇಶ ಸರ್ಕಾರ ವೇದಿಕೆ ನೀಡಿದೆ. ಮೋದಿಯ ಎದುರು ರಷ್ಯಾ, ಮಲೇಷಿಯಾ ಹಾಗೂ ಲಂಕಾ ದೇಶಿಗರಿಂದ ರಾಮಲೀಲಾ ಉತ್ಸವ ನಡೆಯಲಿದೆ. ಹಾಗೂ ಸರಯೂ ತೀರದಲ್ಲಿ 17 ಲಕ್ಷ ದೀಪಗಳು ಬೆಳಗಲಿವೆ.

Diwali 2022 : ನಿಮ್ಮ ಮಾತಿಗೆ ಪತಿ ತಲೆ ಅಲ್ಲಾಡಿಸ್ಬೇಕಾ? ದೀಪಾವಳಿಯಂದು ಈ ಕೆಲಸ ಮಾಡಿ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more