ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

Published : Jan 19, 2024, 04:16 PM IST

ಬಾಲ ರಾಮ ಹೇಗಿದ್ದ ಅನ್ನೋದು ಯಾರಿಗೂ ಗೊತ್ತಿಲ್ಲ, ಆ ಕುರಿತು ಕಥೆಗಳೂ ಇಲ್ಲ. ಹೀಗಾಗಿ ರಾಮಲಲ್ಲಾನನ್ನು ಅರುಣ್ ಯೋಗಿರಾಜ್ ಕಲ್ಪಿಸಿದ್ದು ಹೇಗೆ ಗೊತ್ತಾ ? 
 

ಅರುಣ್ ಯೋಗಿರಾಜ್ ಕೋಟಿ ಕೋಟಿಗಳಲ್ಲಿ ಒಬ್ಬರು. ರಾಮಲಲ್ಲಾ ಮೂರ್ತಿ(Ram Lalla idol) ಕೆತ್ತನೆಯಿಂದ ಅರುಣ್ ಯೋಗಿರಾಜ್(Sculptor Arun Yogiraj) ಅವರ ಜೀವನ ಸಾರ್ಥಕವಾಗಿದೆ. ಸಾವಿರ ವರ್ಷಗಳ ಕಾಲ ಅರುಣ್ ಯೋಗಿರಾಜ್ ಭಾರತೀಯರ ಮನದಲ್ಲಿ ಗೌರವ ಸ್ಥಾನ ಪಡೆದುಕೊಂಡಿರುತ್ತಾರೆ. ರಾಮಲಲ್ಲಾ ಮೂರ್ತಿಯನ್ನು ದೇವಸ್ಥಾನಕ್ಕೆ ಸಾಗಿಸಲಾಗಿದೆ. ರಾಮಲಲ್ಲಾ ಮೂರ್ತಿಯನ್ನು ಸಾಗಿಸುವವರೆಗೂ ಅರುಣ್ ಯೋಗಿರಾಜ್ ತಪಸ್ಸಿನಲ್ಲಿದ್ದರು. ಕಠೀಣ ತಪಸ್ಸಿನಿಂದ ಹೊರ ಬಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ರಾಮಲಲ್ಲಾ ಮೂರ್ತಿ ಕೆತ್ತಿರುವ ಅರುಣ್ ಯೋಗಿರಾಜ್, ಶಿಲ್ಪಿಯಾಗಿ ಅವರ ಜರ್ನಿ ಹೇಗಿದೆ? ಯಾವ ವಯಸ್ಸಿನಿಂದ ಅರುಣ್ ಯೋಗಿರಾಜ್ ಶಿಲ್ಪಕಲೆ ಆರಂಭಿಸಿದರು ಅನ್ನೋದರ ಕುರಿತು ಅವರೇ ಮಾತ್ನಾಡಿದ್ದಾರೆ ಕೇಳಿ..

ಇದನ್ನೂ ವೀಕ್ಷಿಸಿ:  Ram Mandir: ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್ ಯೋಗಿರಾಜ್

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more