ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

Published : Jan 19, 2024, 04:16 PM IST

ಬಾಲ ರಾಮ ಹೇಗಿದ್ದ ಅನ್ನೋದು ಯಾರಿಗೂ ಗೊತ್ತಿಲ್ಲ, ಆ ಕುರಿತು ಕಥೆಗಳೂ ಇಲ್ಲ. ಹೀಗಾಗಿ ರಾಮಲಲ್ಲಾನನ್ನು ಅರುಣ್ ಯೋಗಿರಾಜ್ ಕಲ್ಪಿಸಿದ್ದು ಹೇಗೆ ಗೊತ್ತಾ ? 
 

ಅರುಣ್ ಯೋಗಿರಾಜ್ ಕೋಟಿ ಕೋಟಿಗಳಲ್ಲಿ ಒಬ್ಬರು. ರಾಮಲಲ್ಲಾ ಮೂರ್ತಿ(Ram Lalla idol) ಕೆತ್ತನೆಯಿಂದ ಅರುಣ್ ಯೋಗಿರಾಜ್(Sculptor Arun Yogiraj) ಅವರ ಜೀವನ ಸಾರ್ಥಕವಾಗಿದೆ. ಸಾವಿರ ವರ್ಷಗಳ ಕಾಲ ಅರುಣ್ ಯೋಗಿರಾಜ್ ಭಾರತೀಯರ ಮನದಲ್ಲಿ ಗೌರವ ಸ್ಥಾನ ಪಡೆದುಕೊಂಡಿರುತ್ತಾರೆ. ರಾಮಲಲ್ಲಾ ಮೂರ್ತಿಯನ್ನು ದೇವಸ್ಥಾನಕ್ಕೆ ಸಾಗಿಸಲಾಗಿದೆ. ರಾಮಲಲ್ಲಾ ಮೂರ್ತಿಯನ್ನು ಸಾಗಿಸುವವರೆಗೂ ಅರುಣ್ ಯೋಗಿರಾಜ್ ತಪಸ್ಸಿನಲ್ಲಿದ್ದರು. ಕಠೀಣ ತಪಸ್ಸಿನಿಂದ ಹೊರ ಬಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ರಾಮಲಲ್ಲಾ ಮೂರ್ತಿ ಕೆತ್ತಿರುವ ಅರುಣ್ ಯೋಗಿರಾಜ್, ಶಿಲ್ಪಿಯಾಗಿ ಅವರ ಜರ್ನಿ ಹೇಗಿದೆ? ಯಾವ ವಯಸ್ಸಿನಿಂದ ಅರುಣ್ ಯೋಗಿರಾಜ್ ಶಿಲ್ಪಕಲೆ ಆರಂಭಿಸಿದರು ಅನ್ನೋದರ ಕುರಿತು ಅವರೇ ಮಾತ್ನಾಡಿದ್ದಾರೆ ಕೇಳಿ..

ಇದನ್ನೂ ವೀಕ್ಷಿಸಿ:  Ram Mandir: ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್ ಯೋಗಿರಾಜ್

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more