ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

Published : Jan 19, 2024, 04:16 PM IST

ಬಾಲ ರಾಮ ಹೇಗಿದ್ದ ಅನ್ನೋದು ಯಾರಿಗೂ ಗೊತ್ತಿಲ್ಲ, ಆ ಕುರಿತು ಕಥೆಗಳೂ ಇಲ್ಲ. ಹೀಗಾಗಿ ರಾಮಲಲ್ಲಾನನ್ನು ಅರುಣ್ ಯೋಗಿರಾಜ್ ಕಲ್ಪಿಸಿದ್ದು ಹೇಗೆ ಗೊತ್ತಾ ? 
 

ಅರುಣ್ ಯೋಗಿರಾಜ್ ಕೋಟಿ ಕೋಟಿಗಳಲ್ಲಿ ಒಬ್ಬರು. ರಾಮಲಲ್ಲಾ ಮೂರ್ತಿ(Ram Lalla idol) ಕೆತ್ತನೆಯಿಂದ ಅರುಣ್ ಯೋಗಿರಾಜ್(Sculptor Arun Yogiraj) ಅವರ ಜೀವನ ಸಾರ್ಥಕವಾಗಿದೆ. ಸಾವಿರ ವರ್ಷಗಳ ಕಾಲ ಅರುಣ್ ಯೋಗಿರಾಜ್ ಭಾರತೀಯರ ಮನದಲ್ಲಿ ಗೌರವ ಸ್ಥಾನ ಪಡೆದುಕೊಂಡಿರುತ್ತಾರೆ. ರಾಮಲಲ್ಲಾ ಮೂರ್ತಿಯನ್ನು ದೇವಸ್ಥಾನಕ್ಕೆ ಸಾಗಿಸಲಾಗಿದೆ. ರಾಮಲಲ್ಲಾ ಮೂರ್ತಿಯನ್ನು ಸಾಗಿಸುವವರೆಗೂ ಅರುಣ್ ಯೋಗಿರಾಜ್ ತಪಸ್ಸಿನಲ್ಲಿದ್ದರು. ಕಠೀಣ ತಪಸ್ಸಿನಿಂದ ಹೊರ ಬಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ರಾಮಲಲ್ಲಾ ಮೂರ್ತಿ ಕೆತ್ತಿರುವ ಅರುಣ್ ಯೋಗಿರಾಜ್, ಶಿಲ್ಪಿಯಾಗಿ ಅವರ ಜರ್ನಿ ಹೇಗಿದೆ? ಯಾವ ವಯಸ್ಸಿನಿಂದ ಅರುಣ್ ಯೋಗಿರಾಜ್ ಶಿಲ್ಪಕಲೆ ಆರಂಭಿಸಿದರು ಅನ್ನೋದರ ಕುರಿತು ಅವರೇ ಮಾತ್ನಾಡಿದ್ದಾರೆ ಕೇಳಿ..

ಇದನ್ನೂ ವೀಕ್ಷಿಸಿ:  Ram Mandir: ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್ ಯೋಗಿರಾಜ್

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more