Ram Mandir: 5 ವರ್ಷದ ಮಗುವಿನ ಹೋಲಿಕೆಯ ರಾಮಲಲ್ಲಾ: 51 ಇಂಚಿನ ಮೂರ್ತಿ ಕೆತ್ತನೆ ಹಿಂದಿರುವ ಉದ್ದೇಶ..?

Ram Mandir: 5 ವರ್ಷದ ಮಗುವಿನ ಹೋಲಿಕೆಯ ರಾಮಲಲ್ಲಾ: 51 ಇಂಚಿನ ಮೂರ್ತಿ ಕೆತ್ತನೆ ಹಿಂದಿರುವ ಉದ್ದೇಶ..?

Published : Jan 29, 2024, 09:52 AM ISTUpdated : Jan 29, 2024, 09:53 AM IST

2 ಮೂರ್ತಿಗಳು ಕೃಷ್ಣಶಿಲೆಯಲ್ಲಿ 1 ಅಮೃತ ಶಿಲೆಯಲ್ಲಿ
ಕನ್ನಡಿಗರಿಬ್ಬರ ಕೈಯಲ್ಲಿ ಅರಳಿದ 2 ರಾಮಮೂರ್ತಿಗಳು
ಇದೇ ನೋಡಿ ಅಮೃತ ಶಿಲೆಯಲ್ಲಿ ಅರಳಿದ ರಾಮಲಲ್ಲಾ

ಭವ್ಯವಾದ ರಾಮ ಮಂದಿರ ಜನವರಿ 22 ರಂದು ಉದ್ಘಾಟನೆಯಾಗಿದೆ. ಈ ಐತಿಹಾಸಿ ಕ್ಷಣಕ್ಕೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಸಾಕ್ಷಿಯಾದರು. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ನೆರವೇರಿಸಿದ್ರು. ಇನ್ನೂ ಗರ್ಭ ಗುಡಿಯಲ್ಲಿ ಇರುವುದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌(Arun Yogiraj) ಅವರು ಕೆತ್ತಿರುವ ಮೂರ್ತಿ. ಆದ್ರೆ ಇನ್ನೂ ಇಬ್ಬರು ಶಿಲ್ಪಿಗಳು ಸಹ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ್ದರು. ವಿಶೇಷ ಏನಂದ್ರೆ ಇಬ್ಬರು ಕನ್ನಡಿಗರು ರಾಮಲಲ್ಲಾ ಮೂರ್ತಿಯನ್ನು(Ram Lalla Idol) ಕೆತ್ತಿದ್ದಾರೆ. ಒಬ್ಬರು ಅರುಣ್‌ ಯೋಗಿರಾಜ್‌ ಆದ್ರೆ, ಮತ್ತೊಬ್ಬರು ಗಣೇಶ್‌ ಎಲ್‌. ಭಟ್. ಮತ್ತೊಬ್ಬರು ರಾಜಸ್ಥಾನದ ಶಿಲ್ಪಿ, ಅವರ ಕೈಯಲ್ಲಿ ಬಿಳಿ ಬಣ್ಣದ ಶ್ರೀರಾಮ ಲಲ್ಲಾ ಮೂರ್ತಿ ಅರಳಿದೆ. 

ಇದನ್ನೂ ವೀಕ್ಷಿಸಿ:  ಕೌಸಲ್ಯೆಯ ಪುತ್ರನಿಗೆ ಜಗಮಗ ಅಲಂಕಾರ..ಆಭರಣಗಳ ಬೆಲೆ ಎಷ್ಟು ಕೋಟಿ..?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more