Ram Mandir: 5 ವರ್ಷದ ಮಗುವಿನ ಹೋಲಿಕೆಯ ರಾಮಲಲ್ಲಾ: 51 ಇಂಚಿನ ಮೂರ್ತಿ ಕೆತ್ತನೆ ಹಿಂದಿರುವ ಉದ್ದೇಶ..?

Ram Mandir: 5 ವರ್ಷದ ಮಗುವಿನ ಹೋಲಿಕೆಯ ರಾಮಲಲ್ಲಾ: 51 ಇಂಚಿನ ಮೂರ್ತಿ ಕೆತ್ತನೆ ಹಿಂದಿರುವ ಉದ್ದೇಶ..?

Published : Jan 29, 2024, 09:52 AM ISTUpdated : Jan 29, 2024, 09:53 AM IST

2 ಮೂರ್ತಿಗಳು ಕೃಷ್ಣಶಿಲೆಯಲ್ಲಿ 1 ಅಮೃತ ಶಿಲೆಯಲ್ಲಿ
ಕನ್ನಡಿಗರಿಬ್ಬರ ಕೈಯಲ್ಲಿ ಅರಳಿದ 2 ರಾಮಮೂರ್ತಿಗಳು
ಇದೇ ನೋಡಿ ಅಮೃತ ಶಿಲೆಯಲ್ಲಿ ಅರಳಿದ ರಾಮಲಲ್ಲಾ

ಭವ್ಯವಾದ ರಾಮ ಮಂದಿರ ಜನವರಿ 22 ರಂದು ಉದ್ಘಾಟನೆಯಾಗಿದೆ. ಈ ಐತಿಹಾಸಿ ಕ್ಷಣಕ್ಕೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಸಾಕ್ಷಿಯಾದರು. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ನೆರವೇರಿಸಿದ್ರು. ಇನ್ನೂ ಗರ್ಭ ಗುಡಿಯಲ್ಲಿ ಇರುವುದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌(Arun Yogiraj) ಅವರು ಕೆತ್ತಿರುವ ಮೂರ್ತಿ. ಆದ್ರೆ ಇನ್ನೂ ಇಬ್ಬರು ಶಿಲ್ಪಿಗಳು ಸಹ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ್ದರು. ವಿಶೇಷ ಏನಂದ್ರೆ ಇಬ್ಬರು ಕನ್ನಡಿಗರು ರಾಮಲಲ್ಲಾ ಮೂರ್ತಿಯನ್ನು(Ram Lalla Idol) ಕೆತ್ತಿದ್ದಾರೆ. ಒಬ್ಬರು ಅರುಣ್‌ ಯೋಗಿರಾಜ್‌ ಆದ್ರೆ, ಮತ್ತೊಬ್ಬರು ಗಣೇಶ್‌ ಎಲ್‌. ಭಟ್. ಮತ್ತೊಬ್ಬರು ರಾಜಸ್ಥಾನದ ಶಿಲ್ಪಿ, ಅವರ ಕೈಯಲ್ಲಿ ಬಿಳಿ ಬಣ್ಣದ ಶ್ರೀರಾಮ ಲಲ್ಲಾ ಮೂರ್ತಿ ಅರಳಿದೆ. 

ಇದನ್ನೂ ವೀಕ್ಷಿಸಿ:  ಕೌಸಲ್ಯೆಯ ಪುತ್ರನಿಗೆ ಜಗಮಗ ಅಲಂಕಾರ..ಆಭರಣಗಳ ಬೆಲೆ ಎಷ್ಟು ಕೋಟಿ..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more