Ram Mandir: 5 ವರ್ಷದ ಮಗುವಿನ ಹೋಲಿಕೆಯ ರಾಮಲಲ್ಲಾ: 51 ಇಂಚಿನ ಮೂರ್ತಿ ಕೆತ್ತನೆ ಹಿಂದಿರುವ ಉದ್ದೇಶ..?

Ram Mandir: 5 ವರ್ಷದ ಮಗುವಿನ ಹೋಲಿಕೆಯ ರಾಮಲಲ್ಲಾ: 51 ಇಂಚಿನ ಮೂರ್ತಿ ಕೆತ್ತನೆ ಹಿಂದಿರುವ ಉದ್ದೇಶ..?

Published : Jan 29, 2024, 09:52 AM ISTUpdated : Jan 29, 2024, 09:53 AM IST

2 ಮೂರ್ತಿಗಳು ಕೃಷ್ಣಶಿಲೆಯಲ್ಲಿ 1 ಅಮೃತ ಶಿಲೆಯಲ್ಲಿ
ಕನ್ನಡಿಗರಿಬ್ಬರ ಕೈಯಲ್ಲಿ ಅರಳಿದ 2 ರಾಮಮೂರ್ತಿಗಳು
ಇದೇ ನೋಡಿ ಅಮೃತ ಶಿಲೆಯಲ್ಲಿ ಅರಳಿದ ರಾಮಲಲ್ಲಾ

ಭವ್ಯವಾದ ರಾಮ ಮಂದಿರ ಜನವರಿ 22 ರಂದು ಉದ್ಘಾಟನೆಯಾಗಿದೆ. ಈ ಐತಿಹಾಸಿ ಕ್ಷಣಕ್ಕೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಸಾಕ್ಷಿಯಾದರು. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ನೆರವೇರಿಸಿದ್ರು. ಇನ್ನೂ ಗರ್ಭ ಗುಡಿಯಲ್ಲಿ ಇರುವುದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌(Arun Yogiraj) ಅವರು ಕೆತ್ತಿರುವ ಮೂರ್ತಿ. ಆದ್ರೆ ಇನ್ನೂ ಇಬ್ಬರು ಶಿಲ್ಪಿಗಳು ಸಹ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ್ದರು. ವಿಶೇಷ ಏನಂದ್ರೆ ಇಬ್ಬರು ಕನ್ನಡಿಗರು ರಾಮಲಲ್ಲಾ ಮೂರ್ತಿಯನ್ನು(Ram Lalla Idol) ಕೆತ್ತಿದ್ದಾರೆ. ಒಬ್ಬರು ಅರುಣ್‌ ಯೋಗಿರಾಜ್‌ ಆದ್ರೆ, ಮತ್ತೊಬ್ಬರು ಗಣೇಶ್‌ ಎಲ್‌. ಭಟ್. ಮತ್ತೊಬ್ಬರು ರಾಜಸ್ಥಾನದ ಶಿಲ್ಪಿ, ಅವರ ಕೈಯಲ್ಲಿ ಬಿಳಿ ಬಣ್ಣದ ಶ್ರೀರಾಮ ಲಲ್ಲಾ ಮೂರ್ತಿ ಅರಳಿದೆ. 

ಇದನ್ನೂ ವೀಕ್ಷಿಸಿ:  ಕೌಸಲ್ಯೆಯ ಪುತ್ರನಿಗೆ ಜಗಮಗ ಅಲಂಕಾರ..ಆಭರಣಗಳ ಬೆಲೆ ಎಷ್ಟು ಕೋಟಿ..?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more