Ram Mandir: 5 ವರ್ಷದ ಮಗುವಿನ ಹೋಲಿಕೆಯ ರಾಮಲಲ್ಲಾ: 51 ಇಂಚಿನ ಮೂರ್ತಿ ಕೆತ್ತನೆ ಹಿಂದಿರುವ ಉದ್ದೇಶ..?

Ram Mandir: 5 ವರ್ಷದ ಮಗುವಿನ ಹೋಲಿಕೆಯ ರಾಮಲಲ್ಲಾ: 51 ಇಂಚಿನ ಮೂರ್ತಿ ಕೆತ್ತನೆ ಹಿಂದಿರುವ ಉದ್ದೇಶ..?

Published : Jan 29, 2024, 09:52 AM ISTUpdated : Jan 29, 2024, 09:53 AM IST

2 ಮೂರ್ತಿಗಳು ಕೃಷ್ಣಶಿಲೆಯಲ್ಲಿ 1 ಅಮೃತ ಶಿಲೆಯಲ್ಲಿ
ಕನ್ನಡಿಗರಿಬ್ಬರ ಕೈಯಲ್ಲಿ ಅರಳಿದ 2 ರಾಮಮೂರ್ತಿಗಳು
ಇದೇ ನೋಡಿ ಅಮೃತ ಶಿಲೆಯಲ್ಲಿ ಅರಳಿದ ರಾಮಲಲ್ಲಾ

ಭವ್ಯವಾದ ರಾಮ ಮಂದಿರ ಜನವರಿ 22 ರಂದು ಉದ್ಘಾಟನೆಯಾಗಿದೆ. ಈ ಐತಿಹಾಸಿ ಕ್ಷಣಕ್ಕೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಸಾಕ್ಷಿಯಾದರು. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ನೆರವೇರಿಸಿದ್ರು. ಇನ್ನೂ ಗರ್ಭ ಗುಡಿಯಲ್ಲಿ ಇರುವುದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌(Arun Yogiraj) ಅವರು ಕೆತ್ತಿರುವ ಮೂರ್ತಿ. ಆದ್ರೆ ಇನ್ನೂ ಇಬ್ಬರು ಶಿಲ್ಪಿಗಳು ಸಹ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ್ದರು. ವಿಶೇಷ ಏನಂದ್ರೆ ಇಬ್ಬರು ಕನ್ನಡಿಗರು ರಾಮಲಲ್ಲಾ ಮೂರ್ತಿಯನ್ನು(Ram Lalla Idol) ಕೆತ್ತಿದ್ದಾರೆ. ಒಬ್ಬರು ಅರುಣ್‌ ಯೋಗಿರಾಜ್‌ ಆದ್ರೆ, ಮತ್ತೊಬ್ಬರು ಗಣೇಶ್‌ ಎಲ್‌. ಭಟ್. ಮತ್ತೊಬ್ಬರು ರಾಜಸ್ಥಾನದ ಶಿಲ್ಪಿ, ಅವರ ಕೈಯಲ್ಲಿ ಬಿಳಿ ಬಣ್ಣದ ಶ್ರೀರಾಮ ಲಲ್ಲಾ ಮೂರ್ತಿ ಅರಳಿದೆ. 

ಇದನ್ನೂ ವೀಕ್ಷಿಸಿ:  ಕೌಸಲ್ಯೆಯ ಪುತ್ರನಿಗೆ ಜಗಮಗ ಅಲಂಕಾರ..ಆಭರಣಗಳ ಬೆಲೆ ಎಷ್ಟು ಕೋಟಿ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more