Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

Published : Jan 22, 2024, 10:32 AM ISTUpdated : Jan 22, 2024, 10:33 AM IST

ಶತಕೋಟಿ ರಾಮಭಕ್ತರು ದೈವಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ರಾಮಭಕ್ತರ ಕನಸು ನನಸಾಗಲಿದ್ದು, ಪ್ರಧಾನಿ ಮೋದಿ ಸಾರಥ್ಯದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

ಇಂದು ಹಿಂದುಗಳಿಗೆ ಅತ್ಯಂತ ಮಹತ್ವದ ದಿನ. ಶತಕೋಟಿ ಭಾರತೀಯರ ಕನಸು ಸಕಾರಗೊಳ್ಳುವ ಸುದಿನನ. ಹೌದು ಕೌಸಲ್ಯಸುಪ್ರಜ ಬಾಲ ರಾಮನಿಗೆ ಪ್ರಾಣಪ್ರತಿಷ್ಠಾಪಣೆ ನಡೆಯಲಿದ್ದು, ಎಲ್ಲೆಲ್ಲೂ ರಾಮಘೋಷ ಮೊಳಗಿದೆ. ಭಕ್ತಿಸಾಗರದಲ್ಲಿ ಅಯೋಧ್ಯೆ(Ayodhya) ಮಿಂದೇಳುತ್ತಿದೆ.380 ಅಡಿ ಉದ್ದ, 250 ಅಡಿ ಅಗಲ. ಮೂರು ಮಹಡಿಗಳ ಬೃಹತ್ ಭವ್ಯ ಮಂದಿರ ನಾಗರ ಶೈಲಿಯಲ್ಲಿ ವಿನ್ಯಾಸಗೊಂಡಿದ್ದು, 51 ಇಂಚು ಎತ್ತರದ ರಾಮಲಲ್ಲಾನ ಮೂರ್ತಿ ಭವ್ಯ ಮಂದಿರದಲ್ಲಿ ವಿರಾಜಮಾನವಾಗಲಿದೆ. ರಾಮಮಂದಿರದಲ್ಲಿ ಬೆಳಗ್ಗೆ 6.30ರಿಂದಲೇ ಧಾರ್ಮಿಕ ವಿಧಿವಿಧಾನಗಳು ಶುರುವಾಗಲಿವೆ. ಬೆಳಗ್ಗೆ 6.30ಕ್ಕೆ ರಾಮಲಲ್ಲಾ ಮೂರ್ತಿಗೆ(Ram Lalla idol) ಶೃಂಗಾರ ಮಾಡಿ ಜಾಗರಣ ಆರತಿ ಬೆಳಗಲಾಗುತ್ತದೆ. ಇನ್ನು 7 ಗಂಟೆಯಿಂದಲೇ ರಾಮನ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ರಾಮಮಂದಿರ(Ram Mandir) ಟ್ರಸ್ಟ್‌ ನೀಡಿರುವ ಪಾಸ್‌ಗಳ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಭಕ್ತರು ದೇವಾಲಯ ಪ್ರವೇಶಿಸಿ ಬೆಳಗ್ಗೆ 7 ಗಂಟೆಯಿಂದ 11.30ರವರೆಗೆ ರಾಮನ ದರ್ಶನ ಪಡೆಯಬಹುದಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಆರತಿ ನಡೆಯಲಿದೆ.

ಇದನ್ನೂ ವೀಕ್ಷಿಸಿ:  Ayodhya Ram Mandir : ಏನಿದು “ಕ್ಷತ್ರಿಯ” ಶಪಥ..? ಭೀಷಣ ಪ್ರತಿಜ್ಞೆ ಈಡೇರಿದ್ದು ಹೇಗೆ..?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more