Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

Published : Jan 22, 2024, 10:32 AM ISTUpdated : Jan 22, 2024, 10:33 AM IST

ಶತಕೋಟಿ ರಾಮಭಕ್ತರು ದೈವಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ರಾಮಭಕ್ತರ ಕನಸು ನನಸಾಗಲಿದ್ದು, ಪ್ರಧಾನಿ ಮೋದಿ ಸಾರಥ್ಯದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

ಇಂದು ಹಿಂದುಗಳಿಗೆ ಅತ್ಯಂತ ಮಹತ್ವದ ದಿನ. ಶತಕೋಟಿ ಭಾರತೀಯರ ಕನಸು ಸಕಾರಗೊಳ್ಳುವ ಸುದಿನನ. ಹೌದು ಕೌಸಲ್ಯಸುಪ್ರಜ ಬಾಲ ರಾಮನಿಗೆ ಪ್ರಾಣಪ್ರತಿಷ್ಠಾಪಣೆ ನಡೆಯಲಿದ್ದು, ಎಲ್ಲೆಲ್ಲೂ ರಾಮಘೋಷ ಮೊಳಗಿದೆ. ಭಕ್ತಿಸಾಗರದಲ್ಲಿ ಅಯೋಧ್ಯೆ(Ayodhya) ಮಿಂದೇಳುತ್ತಿದೆ.380 ಅಡಿ ಉದ್ದ, 250 ಅಡಿ ಅಗಲ. ಮೂರು ಮಹಡಿಗಳ ಬೃಹತ್ ಭವ್ಯ ಮಂದಿರ ನಾಗರ ಶೈಲಿಯಲ್ಲಿ ವಿನ್ಯಾಸಗೊಂಡಿದ್ದು, 51 ಇಂಚು ಎತ್ತರದ ರಾಮಲಲ್ಲಾನ ಮೂರ್ತಿ ಭವ್ಯ ಮಂದಿರದಲ್ಲಿ ವಿರಾಜಮಾನವಾಗಲಿದೆ. ರಾಮಮಂದಿರದಲ್ಲಿ ಬೆಳಗ್ಗೆ 6.30ರಿಂದಲೇ ಧಾರ್ಮಿಕ ವಿಧಿವಿಧಾನಗಳು ಶುರುವಾಗಲಿವೆ. ಬೆಳಗ್ಗೆ 6.30ಕ್ಕೆ ರಾಮಲಲ್ಲಾ ಮೂರ್ತಿಗೆ(Ram Lalla idol) ಶೃಂಗಾರ ಮಾಡಿ ಜಾಗರಣ ಆರತಿ ಬೆಳಗಲಾಗುತ್ತದೆ. ಇನ್ನು 7 ಗಂಟೆಯಿಂದಲೇ ರಾಮನ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ರಾಮಮಂದಿರ(Ram Mandir) ಟ್ರಸ್ಟ್‌ ನೀಡಿರುವ ಪಾಸ್‌ಗಳ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಭಕ್ತರು ದೇವಾಲಯ ಪ್ರವೇಶಿಸಿ ಬೆಳಗ್ಗೆ 7 ಗಂಟೆಯಿಂದ 11.30ರವರೆಗೆ ರಾಮನ ದರ್ಶನ ಪಡೆಯಬಹುದಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಆರತಿ ನಡೆಯಲಿದೆ.

ಇದನ್ನೂ ವೀಕ್ಷಿಸಿ:  Ayodhya Ram Mandir : ಏನಿದು “ಕ್ಷತ್ರಿಯ” ಶಪಥ..? ಭೀಷಣ ಪ್ರತಿಜ್ಞೆ ಈಡೇರಿದ್ದು ಹೇಗೆ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more