Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

Published : Jan 22, 2024, 10:32 AM ISTUpdated : Jan 22, 2024, 10:33 AM IST

ಶತಕೋಟಿ ರಾಮಭಕ್ತರು ದೈವಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ರಾಮಭಕ್ತರ ಕನಸು ನನಸಾಗಲಿದ್ದು, ಪ್ರಧಾನಿ ಮೋದಿ ಸಾರಥ್ಯದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

ಇಂದು ಹಿಂದುಗಳಿಗೆ ಅತ್ಯಂತ ಮಹತ್ವದ ದಿನ. ಶತಕೋಟಿ ಭಾರತೀಯರ ಕನಸು ಸಕಾರಗೊಳ್ಳುವ ಸುದಿನನ. ಹೌದು ಕೌಸಲ್ಯಸುಪ್ರಜ ಬಾಲ ರಾಮನಿಗೆ ಪ್ರಾಣಪ್ರತಿಷ್ಠಾಪಣೆ ನಡೆಯಲಿದ್ದು, ಎಲ್ಲೆಲ್ಲೂ ರಾಮಘೋಷ ಮೊಳಗಿದೆ. ಭಕ್ತಿಸಾಗರದಲ್ಲಿ ಅಯೋಧ್ಯೆ(Ayodhya) ಮಿಂದೇಳುತ್ತಿದೆ.380 ಅಡಿ ಉದ್ದ, 250 ಅಡಿ ಅಗಲ. ಮೂರು ಮಹಡಿಗಳ ಬೃಹತ್ ಭವ್ಯ ಮಂದಿರ ನಾಗರ ಶೈಲಿಯಲ್ಲಿ ವಿನ್ಯಾಸಗೊಂಡಿದ್ದು, 51 ಇಂಚು ಎತ್ತರದ ರಾಮಲಲ್ಲಾನ ಮೂರ್ತಿ ಭವ್ಯ ಮಂದಿರದಲ್ಲಿ ವಿರಾಜಮಾನವಾಗಲಿದೆ. ರಾಮಮಂದಿರದಲ್ಲಿ ಬೆಳಗ್ಗೆ 6.30ರಿಂದಲೇ ಧಾರ್ಮಿಕ ವಿಧಿವಿಧಾನಗಳು ಶುರುವಾಗಲಿವೆ. ಬೆಳಗ್ಗೆ 6.30ಕ್ಕೆ ರಾಮಲಲ್ಲಾ ಮೂರ್ತಿಗೆ(Ram Lalla idol) ಶೃಂಗಾರ ಮಾಡಿ ಜಾಗರಣ ಆರತಿ ಬೆಳಗಲಾಗುತ್ತದೆ. ಇನ್ನು 7 ಗಂಟೆಯಿಂದಲೇ ರಾಮನ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ರಾಮಮಂದಿರ(Ram Mandir) ಟ್ರಸ್ಟ್‌ ನೀಡಿರುವ ಪಾಸ್‌ಗಳ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಭಕ್ತರು ದೇವಾಲಯ ಪ್ರವೇಶಿಸಿ ಬೆಳಗ್ಗೆ 7 ಗಂಟೆಯಿಂದ 11.30ರವರೆಗೆ ರಾಮನ ದರ್ಶನ ಪಡೆಯಬಹುದಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಆರತಿ ನಡೆಯಲಿದೆ.

ಇದನ್ನೂ ವೀಕ್ಷಿಸಿ:  Ayodhya Ram Mandir : ಏನಿದು “ಕ್ಷತ್ರಿಯ” ಶಪಥ..? ಭೀಷಣ ಪ್ರತಿಜ್ಞೆ ಈಡೇರಿದ್ದು ಹೇಗೆ..?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more