ಅಯೋಧ್ಯೆಯಲ್ಲಿ ರಾಮಮಂದಿರ: ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ

Aug 4, 2020, 4:42 PM IST

ಬೆಂಗಳೂರು (ಆ. 04): ರಾಮಮಂದಿರ ನಿರ್ಮಾಣ ಭೂಮಿಪೂಜೆಗೆ ಕ್ಷಣಗಣನೆ ಶುರುವಾಗಿದೆ. ಅಯೋಧ್ಯೆಯಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ. ಬೆಂಗಳೂರು ಸೇರಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆ, ಗಲಭೆಗಳಾಗಬಹುದು ಎಂಬ ಕಾರಣದಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ.  ಕರ್ನಾಟಕದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಭೂಲೋಕದ ಸ್ವರ್ಗದಂತೆ ಸಿಂಗಾರಗೊಂಡಿದೆ ಅಯೋಧ್ಯಾ; ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್