ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

Published : Jan 20, 2024, 11:04 PM IST

500 ವರ್ಷದ ಹಿಂದಿನ ಪ್ರತಿಜ್ಞೆ ಅಂತ್ಯ, ರಾಮೇಶ್ವರಂನಲ್ಲಿ ಪುಣ್ಯಸ್ನಾನ ಮಾಡಿ ರಂಗನಾಥಸ್ವಾಮಿ ದರ್ಶನ ಪಡೆದ ಮೋದಿ, ಆಯೋಧ್ಯೆಯಲ್ಲಿ ದೇವಲೋಕ ಸೃಷ್ಟಿ, ಹಿಂದುಗಳ ಕನಸು ನನಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಾಬರ್ ಸೈನ್ಯ ರಾಮ ಮಂದಿರ ಧ್ವಂಸಗೊಳಿಸುವಾಗ ಭಾರಿ ವಿರೋಧ ವ್ಯಕ್ತವಾಗಿತ್ತು. ಹೋರಾಟ,ಬಲಿದಾನಗಳು ನಡೆದಿತ್ತು. ಆದರೆ 1528ರಲ್ಲಿ ಬಾಬರ್ ಸೈನ್ಯ ರಾಮ ಮಂದಿರ ಧ್ವಂಸ ಮಾಡಿಬಿಟ್ಟಿತ್ತು. ಈ ವೇಳೆ ಹೋರಾಡಿದ ಸೂರ್ಯವಂಶದ ಹೀರಿಕ ಗಜರಾಜ್ ಸಿಂಗ್ ಸೂರ್ಯಕುಂಡ್ ಬಳಿ ಭೀಷ್ಮ ಪ್ರತಿಜ್ಞೆ ತೆಗೆದುಕೊಂಡಿದ್ದರು. ಮೊಘಲರಿಂದ ರಾಮನ ಬಿಡಿಸಿ ಮತ್ತೆ ರಾಮ ಮಂದಿರ ಕಟ್ಟುವವರೆಗೆ ತಲೆಗೆ ಪಗಡಿ ಕಟ್ಟಲ್ಲ, ಚಪ್ಪಲಿ ಹಾಕಲ್ಲ, ಛತ್ರಿ ಹಿಡಿಯಲ್ಲ, ಮಕ್ಕಳ ಮದುವೆಗಳನ್ನು ಮಂಟಪದಲ್ಲಿ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಇದಾದ ಬಳಿಕ 10 ತಲೆಮಾರು ಇದೇ ಪ್ರತಿಜ್ಞೆಯನ್ನು ಪಾಲಿಸಿಕೊಂಡಿದೆ. ಇದೀಗ 10ನೇ ತಲೆಮಾರು ರಾಮ ಮಂದಿರ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಬರೋಬ್ಬರಿ 500 ವರ್ಷಗಳ ಪ್ರತಿಜ್ಞೆ ಅಂತ್ಯಗೊಳಿಸಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more