ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

Published : Jan 20, 2024, 11:04 PM IST

500 ವರ್ಷದ ಹಿಂದಿನ ಪ್ರತಿಜ್ಞೆ ಅಂತ್ಯ, ರಾಮೇಶ್ವರಂನಲ್ಲಿ ಪುಣ್ಯಸ್ನಾನ ಮಾಡಿ ರಂಗನಾಥಸ್ವಾಮಿ ದರ್ಶನ ಪಡೆದ ಮೋದಿ, ಆಯೋಧ್ಯೆಯಲ್ಲಿ ದೇವಲೋಕ ಸೃಷ್ಟಿ, ಹಿಂದುಗಳ ಕನಸು ನನಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಾಬರ್ ಸೈನ್ಯ ರಾಮ ಮಂದಿರ ಧ್ವಂಸಗೊಳಿಸುವಾಗ ಭಾರಿ ವಿರೋಧ ವ್ಯಕ್ತವಾಗಿತ್ತು. ಹೋರಾಟ,ಬಲಿದಾನಗಳು ನಡೆದಿತ್ತು. ಆದರೆ 1528ರಲ್ಲಿ ಬಾಬರ್ ಸೈನ್ಯ ರಾಮ ಮಂದಿರ ಧ್ವಂಸ ಮಾಡಿಬಿಟ್ಟಿತ್ತು. ಈ ವೇಳೆ ಹೋರಾಡಿದ ಸೂರ್ಯವಂಶದ ಹೀರಿಕ ಗಜರಾಜ್ ಸಿಂಗ್ ಸೂರ್ಯಕುಂಡ್ ಬಳಿ ಭೀಷ್ಮ ಪ್ರತಿಜ್ಞೆ ತೆಗೆದುಕೊಂಡಿದ್ದರು. ಮೊಘಲರಿಂದ ರಾಮನ ಬಿಡಿಸಿ ಮತ್ತೆ ರಾಮ ಮಂದಿರ ಕಟ್ಟುವವರೆಗೆ ತಲೆಗೆ ಪಗಡಿ ಕಟ್ಟಲ್ಲ, ಚಪ್ಪಲಿ ಹಾಕಲ್ಲ, ಛತ್ರಿ ಹಿಡಿಯಲ್ಲ, ಮಕ್ಕಳ ಮದುವೆಗಳನ್ನು ಮಂಟಪದಲ್ಲಿ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಇದಾದ ಬಳಿಕ 10 ತಲೆಮಾರು ಇದೇ ಪ್ರತಿಜ್ಞೆಯನ್ನು ಪಾಲಿಸಿಕೊಂಡಿದೆ. ಇದೀಗ 10ನೇ ತಲೆಮಾರು ರಾಮ ಮಂದಿರ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಬರೋಬ್ಬರಿ 500 ವರ್ಷಗಳ ಪ್ರತಿಜ್ಞೆ ಅಂತ್ಯಗೊಳಿಸಿದ್ದಾರೆ.

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!
Read more