ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

Published : Jan 20, 2024, 11:04 PM IST

500 ವರ್ಷದ ಹಿಂದಿನ ಪ್ರತಿಜ್ಞೆ ಅಂತ್ಯ, ರಾಮೇಶ್ವರಂನಲ್ಲಿ ಪುಣ್ಯಸ್ನಾನ ಮಾಡಿ ರಂಗನಾಥಸ್ವಾಮಿ ದರ್ಶನ ಪಡೆದ ಮೋದಿ, ಆಯೋಧ್ಯೆಯಲ್ಲಿ ದೇವಲೋಕ ಸೃಷ್ಟಿ, ಹಿಂದುಗಳ ಕನಸು ನನಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಾಬರ್ ಸೈನ್ಯ ರಾಮ ಮಂದಿರ ಧ್ವಂಸಗೊಳಿಸುವಾಗ ಭಾರಿ ವಿರೋಧ ವ್ಯಕ್ತವಾಗಿತ್ತು. ಹೋರಾಟ,ಬಲಿದಾನಗಳು ನಡೆದಿತ್ತು. ಆದರೆ 1528ರಲ್ಲಿ ಬಾಬರ್ ಸೈನ್ಯ ರಾಮ ಮಂದಿರ ಧ್ವಂಸ ಮಾಡಿಬಿಟ್ಟಿತ್ತು. ಈ ವೇಳೆ ಹೋರಾಡಿದ ಸೂರ್ಯವಂಶದ ಹೀರಿಕ ಗಜರಾಜ್ ಸಿಂಗ್ ಸೂರ್ಯಕುಂಡ್ ಬಳಿ ಭೀಷ್ಮ ಪ್ರತಿಜ್ಞೆ ತೆಗೆದುಕೊಂಡಿದ್ದರು. ಮೊಘಲರಿಂದ ರಾಮನ ಬಿಡಿಸಿ ಮತ್ತೆ ರಾಮ ಮಂದಿರ ಕಟ್ಟುವವರೆಗೆ ತಲೆಗೆ ಪಗಡಿ ಕಟ್ಟಲ್ಲ, ಚಪ್ಪಲಿ ಹಾಕಲ್ಲ, ಛತ್ರಿ ಹಿಡಿಯಲ್ಲ, ಮಕ್ಕಳ ಮದುವೆಗಳನ್ನು ಮಂಟಪದಲ್ಲಿ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಇದಾದ ಬಳಿಕ 10 ತಲೆಮಾರು ಇದೇ ಪ್ರತಿಜ್ಞೆಯನ್ನು ಪಾಲಿಸಿಕೊಂಡಿದೆ. ಇದೀಗ 10ನೇ ತಲೆಮಾರು ರಾಮ ಮಂದಿರ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಬರೋಬ್ಬರಿ 500 ವರ್ಷಗಳ ಪ್ರತಿಜ್ಞೆ ಅಂತ್ಯಗೊಳಿಸಿದ್ದಾರೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more