ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

Published : Jan 20, 2024, 11:04 PM IST

500 ವರ್ಷದ ಹಿಂದಿನ ಪ್ರತಿಜ್ಞೆ ಅಂತ್ಯ, ರಾಮೇಶ್ವರಂನಲ್ಲಿ ಪುಣ್ಯಸ್ನಾನ ಮಾಡಿ ರಂಗನಾಥಸ್ವಾಮಿ ದರ್ಶನ ಪಡೆದ ಮೋದಿ, ಆಯೋಧ್ಯೆಯಲ್ಲಿ ದೇವಲೋಕ ಸೃಷ್ಟಿ, ಹಿಂದುಗಳ ಕನಸು ನನಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಾಬರ್ ಸೈನ್ಯ ರಾಮ ಮಂದಿರ ಧ್ವಂಸಗೊಳಿಸುವಾಗ ಭಾರಿ ವಿರೋಧ ವ್ಯಕ್ತವಾಗಿತ್ತು. ಹೋರಾಟ,ಬಲಿದಾನಗಳು ನಡೆದಿತ್ತು. ಆದರೆ 1528ರಲ್ಲಿ ಬಾಬರ್ ಸೈನ್ಯ ರಾಮ ಮಂದಿರ ಧ್ವಂಸ ಮಾಡಿಬಿಟ್ಟಿತ್ತು. ಈ ವೇಳೆ ಹೋರಾಡಿದ ಸೂರ್ಯವಂಶದ ಹೀರಿಕ ಗಜರಾಜ್ ಸಿಂಗ್ ಸೂರ್ಯಕುಂಡ್ ಬಳಿ ಭೀಷ್ಮ ಪ್ರತಿಜ್ಞೆ ತೆಗೆದುಕೊಂಡಿದ್ದರು. ಮೊಘಲರಿಂದ ರಾಮನ ಬಿಡಿಸಿ ಮತ್ತೆ ರಾಮ ಮಂದಿರ ಕಟ್ಟುವವರೆಗೆ ತಲೆಗೆ ಪಗಡಿ ಕಟ್ಟಲ್ಲ, ಚಪ್ಪಲಿ ಹಾಕಲ್ಲ, ಛತ್ರಿ ಹಿಡಿಯಲ್ಲ, ಮಕ್ಕಳ ಮದುವೆಗಳನ್ನು ಮಂಟಪದಲ್ಲಿ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಇದಾದ ಬಳಿಕ 10 ತಲೆಮಾರು ಇದೇ ಪ್ರತಿಜ್ಞೆಯನ್ನು ಪಾಲಿಸಿಕೊಂಡಿದೆ. ಇದೀಗ 10ನೇ ತಲೆಮಾರು ರಾಮ ಮಂದಿರ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಬರೋಬ್ಬರಿ 500 ವರ್ಷಗಳ ಪ್ರತಿಜ್ಞೆ ಅಂತ್ಯಗೊಳಿಸಿದ್ದಾರೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more