ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

Published : Jan 20, 2024, 11:04 PM IST

500 ವರ್ಷದ ಹಿಂದಿನ ಪ್ರತಿಜ್ಞೆ ಅಂತ್ಯ, ರಾಮೇಶ್ವರಂನಲ್ಲಿ ಪುಣ್ಯಸ್ನಾನ ಮಾಡಿ ರಂಗನಾಥಸ್ವಾಮಿ ದರ್ಶನ ಪಡೆದ ಮೋದಿ, ಆಯೋಧ್ಯೆಯಲ್ಲಿ ದೇವಲೋಕ ಸೃಷ್ಟಿ, ಹಿಂದುಗಳ ಕನಸು ನನಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಾಬರ್ ಸೈನ್ಯ ರಾಮ ಮಂದಿರ ಧ್ವಂಸಗೊಳಿಸುವಾಗ ಭಾರಿ ವಿರೋಧ ವ್ಯಕ್ತವಾಗಿತ್ತು. ಹೋರಾಟ,ಬಲಿದಾನಗಳು ನಡೆದಿತ್ತು. ಆದರೆ 1528ರಲ್ಲಿ ಬಾಬರ್ ಸೈನ್ಯ ರಾಮ ಮಂದಿರ ಧ್ವಂಸ ಮಾಡಿಬಿಟ್ಟಿತ್ತು. ಈ ವೇಳೆ ಹೋರಾಡಿದ ಸೂರ್ಯವಂಶದ ಹೀರಿಕ ಗಜರಾಜ್ ಸಿಂಗ್ ಸೂರ್ಯಕುಂಡ್ ಬಳಿ ಭೀಷ್ಮ ಪ್ರತಿಜ್ಞೆ ತೆಗೆದುಕೊಂಡಿದ್ದರು. ಮೊಘಲರಿಂದ ರಾಮನ ಬಿಡಿಸಿ ಮತ್ತೆ ರಾಮ ಮಂದಿರ ಕಟ್ಟುವವರೆಗೆ ತಲೆಗೆ ಪಗಡಿ ಕಟ್ಟಲ್ಲ, ಚಪ್ಪಲಿ ಹಾಕಲ್ಲ, ಛತ್ರಿ ಹಿಡಿಯಲ್ಲ, ಮಕ್ಕಳ ಮದುವೆಗಳನ್ನು ಮಂಟಪದಲ್ಲಿ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಇದಾದ ಬಳಿಕ 10 ತಲೆಮಾರು ಇದೇ ಪ್ರತಿಜ್ಞೆಯನ್ನು ಪಾಲಿಸಿಕೊಂಡಿದೆ. ಇದೀಗ 10ನೇ ತಲೆಮಾರು ರಾಮ ಮಂದಿರ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಬರೋಬ್ಬರಿ 500 ವರ್ಷಗಳ ಪ್ರತಿಜ್ಞೆ ಅಂತ್ಯಗೊಳಿಸಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more