ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

Published : Jan 20, 2024, 11:04 PM IST

500 ವರ್ಷದ ಹಿಂದಿನ ಪ್ರತಿಜ್ಞೆ ಅಂತ್ಯ, ರಾಮೇಶ್ವರಂನಲ್ಲಿ ಪುಣ್ಯಸ್ನಾನ ಮಾಡಿ ರಂಗನಾಥಸ್ವಾಮಿ ದರ್ಶನ ಪಡೆದ ಮೋದಿ, ಆಯೋಧ್ಯೆಯಲ್ಲಿ ದೇವಲೋಕ ಸೃಷ್ಟಿ, ಹಿಂದುಗಳ ಕನಸು ನನಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಾಬರ್ ಸೈನ್ಯ ರಾಮ ಮಂದಿರ ಧ್ವಂಸಗೊಳಿಸುವಾಗ ಭಾರಿ ವಿರೋಧ ವ್ಯಕ್ತವಾಗಿತ್ತು. ಹೋರಾಟ,ಬಲಿದಾನಗಳು ನಡೆದಿತ್ತು. ಆದರೆ 1528ರಲ್ಲಿ ಬಾಬರ್ ಸೈನ್ಯ ರಾಮ ಮಂದಿರ ಧ್ವಂಸ ಮಾಡಿಬಿಟ್ಟಿತ್ತು. ಈ ವೇಳೆ ಹೋರಾಡಿದ ಸೂರ್ಯವಂಶದ ಹೀರಿಕ ಗಜರಾಜ್ ಸಿಂಗ್ ಸೂರ್ಯಕುಂಡ್ ಬಳಿ ಭೀಷ್ಮ ಪ್ರತಿಜ್ಞೆ ತೆಗೆದುಕೊಂಡಿದ್ದರು. ಮೊಘಲರಿಂದ ರಾಮನ ಬಿಡಿಸಿ ಮತ್ತೆ ರಾಮ ಮಂದಿರ ಕಟ್ಟುವವರೆಗೆ ತಲೆಗೆ ಪಗಡಿ ಕಟ್ಟಲ್ಲ, ಚಪ್ಪಲಿ ಹಾಕಲ್ಲ, ಛತ್ರಿ ಹಿಡಿಯಲ್ಲ, ಮಕ್ಕಳ ಮದುವೆಗಳನ್ನು ಮಂಟಪದಲ್ಲಿ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಇದಾದ ಬಳಿಕ 10 ತಲೆಮಾರು ಇದೇ ಪ್ರತಿಜ್ಞೆಯನ್ನು ಪಾಲಿಸಿಕೊಂಡಿದೆ. ಇದೀಗ 10ನೇ ತಲೆಮಾರು ರಾಮ ಮಂದಿರ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಬರೋಬ್ಬರಿ 500 ವರ್ಷಗಳ ಪ್ರತಿಜ್ಞೆ ಅಂತ್ಯಗೊಳಿಸಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more