ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

Published : Jan 20, 2024, 11:04 PM IST

500 ವರ್ಷದ ಹಿಂದಿನ ಪ್ರತಿಜ್ಞೆ ಅಂತ್ಯ, ರಾಮೇಶ್ವರಂನಲ್ಲಿ ಪುಣ್ಯಸ್ನಾನ ಮಾಡಿ ರಂಗನಾಥಸ್ವಾಮಿ ದರ್ಶನ ಪಡೆದ ಮೋದಿ, ಆಯೋಧ್ಯೆಯಲ್ಲಿ ದೇವಲೋಕ ಸೃಷ್ಟಿ, ಹಿಂದುಗಳ ಕನಸು ನನಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಾಬರ್ ಸೈನ್ಯ ರಾಮ ಮಂದಿರ ಧ್ವಂಸಗೊಳಿಸುವಾಗ ಭಾರಿ ವಿರೋಧ ವ್ಯಕ್ತವಾಗಿತ್ತು. ಹೋರಾಟ,ಬಲಿದಾನಗಳು ನಡೆದಿತ್ತು. ಆದರೆ 1528ರಲ್ಲಿ ಬಾಬರ್ ಸೈನ್ಯ ರಾಮ ಮಂದಿರ ಧ್ವಂಸ ಮಾಡಿಬಿಟ್ಟಿತ್ತು. ಈ ವೇಳೆ ಹೋರಾಡಿದ ಸೂರ್ಯವಂಶದ ಹೀರಿಕ ಗಜರಾಜ್ ಸಿಂಗ್ ಸೂರ್ಯಕುಂಡ್ ಬಳಿ ಭೀಷ್ಮ ಪ್ರತಿಜ್ಞೆ ತೆಗೆದುಕೊಂಡಿದ್ದರು. ಮೊಘಲರಿಂದ ರಾಮನ ಬಿಡಿಸಿ ಮತ್ತೆ ರಾಮ ಮಂದಿರ ಕಟ್ಟುವವರೆಗೆ ತಲೆಗೆ ಪಗಡಿ ಕಟ್ಟಲ್ಲ, ಚಪ್ಪಲಿ ಹಾಕಲ್ಲ, ಛತ್ರಿ ಹಿಡಿಯಲ್ಲ, ಮಕ್ಕಳ ಮದುವೆಗಳನ್ನು ಮಂಟಪದಲ್ಲಿ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಇದಾದ ಬಳಿಕ 10 ತಲೆಮಾರು ಇದೇ ಪ್ರತಿಜ್ಞೆಯನ್ನು ಪಾಲಿಸಿಕೊಂಡಿದೆ. ಇದೀಗ 10ನೇ ತಲೆಮಾರು ರಾಮ ಮಂದಿರ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಬರೋಬ್ಬರಿ 500 ವರ್ಷಗಳ ಪ್ರತಿಜ್ಞೆ ಅಂತ್ಯಗೊಳಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more