AYODHYA TRIP: ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಕಮಲ ಪ್ಲಾನ್: ಅಯೋಧ್ಯಾ ಪ್ರವಾಸ ಬಿಜೆಪಿಯಿಂದಲೇ ಆಯೋಜನೆ!

AYODHYA TRIP: ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಕಮಲ ಪ್ಲಾನ್: ಅಯೋಧ್ಯಾ ಪ್ರವಾಸ ಬಿಜೆಪಿಯಿಂದಲೇ ಆಯೋಜನೆ!

Published : Jan 05, 2024, 11:51 AM IST

ರಾಜ್ಯದ 4 ವಲಯಗಳಿಂದ ರಾಮಭಕ್ತರನ್ನು ಕಳುಹಿಸಲು ಲೆಕ್ಕಾಚಾರ
2 ದಿನಗಳ ಕಾಲ ಅಯೋಧ್ಯೆಯಲ್ಲಿ ವಾಸ್ತವ್ಯ ಮತ್ತು ವೀಕ್ಷಣೆಗೆ ಅವಕಾಶ
ಪ್ರತಿ ವಿಧಾನಸಭಾ ಕ್ಷೇತ್ರದಿಂದಲೂ ರಾಮಭಕ್ತರನ್ನು ಕಳುಹಿಸಲು ಪ್ಲಾನ್

ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಬಿಜೆಪಿ(BJP) ಪ್ಲ್ಯಾನ್‌ ಮಾಡಿದ್ದು, ರಾಮಭಕ್ತರಿಗೆ ಅಯೋಧ್ಯಾ ಪ್ರವಾಸ(AYODHYA TRIP) ಬಿಜೆಪಿಯಿಂದಲೇ ಆಯೋಜನೆ ಮಾಡಲಾಗುವುದಂತೆ. ಜನವರಿ 24ರಿಂದ ಮೊದಲ ಹಂತದ ಅಯೋಧ್ಯಾ ಪ್ರವಾಸಕ್ಕೆ ತಯಾರಿ ಆರಂಭವಾಗುತ್ತದೆ. ಲೋಕಸಭಾ ಚುನಾವಣೆ(Loksabha election) ಲೆಕ್ಕಾಚಾರ ಇಟ್ಕೊಂಡು ಅಯೋಧ್ಯಾ ಪ್ರವಾಸ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ರಾಮಮಂದಿರ(Ram Mandir) ಉದ್ಘಾಟನೆಯಾದ ಮೊದಲ ವಾರದಿಂದಲೇ ಪ್ರವಾಸ ಆಯೋಜನೆ ಮಾಡಲಾಗುತ್ತದೆ. ರಾಜ್ಯದ ಮೂಲೆ ಮೂಲೆಗಳಿಂದ ರಾಮಭಕ್ತರನ್ನು ಅಯೋಧ್ಯೆಗೆ ಕಳುಹಿಸಲು ತೀರ್ಮಾನ ಮಾಡಲಾಗಿದೆ. ರಾಜ್ಯದಿಂದ ಬರೋಬ್ಬರಿ 60 ರೈಲಿನಲ್ಲಿ ಅಯೋಧ್ಯೆಗೆ ರಾಮಭಕ್ತರ ಪ್ರವಾಸ ಮಾಡಲಿದ್ದಾರೆ. ಪ್ರತಿ ರೈಲಿನಲ್ಲಿ 1,260 ಭಕ್ತರಿಗೆ ಅವಕಾಶ ಕೊಡಲು ನಿರ್ಣಯ ಮಾಡಲಾಗಿದೆ. ಜನವರಿ 24ರಿಂದ ಆರಂಭಗೊಳ್ಳುವ ರಾಮಭಕ್ತರ ಅಯೋಧ್ಯಾ ಪ್ರವಾಸ. 

ಇದನ್ನೂ ವೀಕ್ಷಿಸಿ:  ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more