AYODHYA TRIP: ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಕಮಲ ಪ್ಲಾನ್: ಅಯೋಧ್ಯಾ ಪ್ರವಾಸ ಬಿಜೆಪಿಯಿಂದಲೇ ಆಯೋಜನೆ!

AYODHYA TRIP: ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಕಮಲ ಪ್ಲಾನ್: ಅಯೋಧ್ಯಾ ಪ್ರವಾಸ ಬಿಜೆಪಿಯಿಂದಲೇ ಆಯೋಜನೆ!

Published : Jan 05, 2024, 11:51 AM IST

ರಾಜ್ಯದ 4 ವಲಯಗಳಿಂದ ರಾಮಭಕ್ತರನ್ನು ಕಳುಹಿಸಲು ಲೆಕ್ಕಾಚಾರ
2 ದಿನಗಳ ಕಾಲ ಅಯೋಧ್ಯೆಯಲ್ಲಿ ವಾಸ್ತವ್ಯ ಮತ್ತು ವೀಕ್ಷಣೆಗೆ ಅವಕಾಶ
ಪ್ರತಿ ವಿಧಾನಸಭಾ ಕ್ಷೇತ್ರದಿಂದಲೂ ರಾಮಭಕ್ತರನ್ನು ಕಳುಹಿಸಲು ಪ್ಲಾನ್

ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಬಿಜೆಪಿ(BJP) ಪ್ಲ್ಯಾನ್‌ ಮಾಡಿದ್ದು, ರಾಮಭಕ್ತರಿಗೆ ಅಯೋಧ್ಯಾ ಪ್ರವಾಸ(AYODHYA TRIP) ಬಿಜೆಪಿಯಿಂದಲೇ ಆಯೋಜನೆ ಮಾಡಲಾಗುವುದಂತೆ. ಜನವರಿ 24ರಿಂದ ಮೊದಲ ಹಂತದ ಅಯೋಧ್ಯಾ ಪ್ರವಾಸಕ್ಕೆ ತಯಾರಿ ಆರಂಭವಾಗುತ್ತದೆ. ಲೋಕಸಭಾ ಚುನಾವಣೆ(Loksabha election) ಲೆಕ್ಕಾಚಾರ ಇಟ್ಕೊಂಡು ಅಯೋಧ್ಯಾ ಪ್ರವಾಸ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ರಾಮಮಂದಿರ(Ram Mandir) ಉದ್ಘಾಟನೆಯಾದ ಮೊದಲ ವಾರದಿಂದಲೇ ಪ್ರವಾಸ ಆಯೋಜನೆ ಮಾಡಲಾಗುತ್ತದೆ. ರಾಜ್ಯದ ಮೂಲೆ ಮೂಲೆಗಳಿಂದ ರಾಮಭಕ್ತರನ್ನು ಅಯೋಧ್ಯೆಗೆ ಕಳುಹಿಸಲು ತೀರ್ಮಾನ ಮಾಡಲಾಗಿದೆ. ರಾಜ್ಯದಿಂದ ಬರೋಬ್ಬರಿ 60 ರೈಲಿನಲ್ಲಿ ಅಯೋಧ್ಯೆಗೆ ರಾಮಭಕ್ತರ ಪ್ರವಾಸ ಮಾಡಲಿದ್ದಾರೆ. ಪ್ರತಿ ರೈಲಿನಲ್ಲಿ 1,260 ಭಕ್ತರಿಗೆ ಅವಕಾಶ ಕೊಡಲು ನಿರ್ಣಯ ಮಾಡಲಾಗಿದೆ. ಜನವರಿ 24ರಿಂದ ಆರಂಭಗೊಳ್ಳುವ ರಾಮಭಕ್ತರ ಅಯೋಧ್ಯಾ ಪ್ರವಾಸ. 

ಇದನ್ನೂ ವೀಕ್ಷಿಸಿ:  ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more