AYODHYA TRIP: ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಕಮಲ ಪ್ಲಾನ್: ಅಯೋಧ್ಯಾ ಪ್ರವಾಸ ಬಿಜೆಪಿಯಿಂದಲೇ ಆಯೋಜನೆ!

AYODHYA TRIP: ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಕಮಲ ಪ್ಲಾನ್: ಅಯೋಧ್ಯಾ ಪ್ರವಾಸ ಬಿಜೆಪಿಯಿಂದಲೇ ಆಯೋಜನೆ!

Published : Jan 05, 2024, 11:51 AM IST

ರಾಜ್ಯದ 4 ವಲಯಗಳಿಂದ ರಾಮಭಕ್ತರನ್ನು ಕಳುಹಿಸಲು ಲೆಕ್ಕಾಚಾರ
2 ದಿನಗಳ ಕಾಲ ಅಯೋಧ್ಯೆಯಲ್ಲಿ ವಾಸ್ತವ್ಯ ಮತ್ತು ವೀಕ್ಷಣೆಗೆ ಅವಕಾಶ
ಪ್ರತಿ ವಿಧಾನಸಭಾ ಕ್ಷೇತ್ರದಿಂದಲೂ ರಾಮಭಕ್ತರನ್ನು ಕಳುಹಿಸಲು ಪ್ಲಾನ್

ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಬಿಜೆಪಿ(BJP) ಪ್ಲ್ಯಾನ್‌ ಮಾಡಿದ್ದು, ರಾಮಭಕ್ತರಿಗೆ ಅಯೋಧ್ಯಾ ಪ್ರವಾಸ(AYODHYA TRIP) ಬಿಜೆಪಿಯಿಂದಲೇ ಆಯೋಜನೆ ಮಾಡಲಾಗುವುದಂತೆ. ಜನವರಿ 24ರಿಂದ ಮೊದಲ ಹಂತದ ಅಯೋಧ್ಯಾ ಪ್ರವಾಸಕ್ಕೆ ತಯಾರಿ ಆರಂಭವಾಗುತ್ತದೆ. ಲೋಕಸಭಾ ಚುನಾವಣೆ(Loksabha election) ಲೆಕ್ಕಾಚಾರ ಇಟ್ಕೊಂಡು ಅಯೋಧ್ಯಾ ಪ್ರವಾಸ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ರಾಮಮಂದಿರ(Ram Mandir) ಉದ್ಘಾಟನೆಯಾದ ಮೊದಲ ವಾರದಿಂದಲೇ ಪ್ರವಾಸ ಆಯೋಜನೆ ಮಾಡಲಾಗುತ್ತದೆ. ರಾಜ್ಯದ ಮೂಲೆ ಮೂಲೆಗಳಿಂದ ರಾಮಭಕ್ತರನ್ನು ಅಯೋಧ್ಯೆಗೆ ಕಳುಹಿಸಲು ತೀರ್ಮಾನ ಮಾಡಲಾಗಿದೆ. ರಾಜ್ಯದಿಂದ ಬರೋಬ್ಬರಿ 60 ರೈಲಿನಲ್ಲಿ ಅಯೋಧ್ಯೆಗೆ ರಾಮಭಕ್ತರ ಪ್ರವಾಸ ಮಾಡಲಿದ್ದಾರೆ. ಪ್ರತಿ ರೈಲಿನಲ್ಲಿ 1,260 ಭಕ್ತರಿಗೆ ಅವಕಾಶ ಕೊಡಲು ನಿರ್ಣಯ ಮಾಡಲಾಗಿದೆ. ಜನವರಿ 24ರಿಂದ ಆರಂಭಗೊಳ್ಳುವ ರಾಮಭಕ್ತರ ಅಯೋಧ್ಯಾ ಪ್ರವಾಸ. 

ಇದನ್ನೂ ವೀಕ್ಷಿಸಿ:  ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more