AYODHYA TRIP: ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಕಮಲ ಪ್ಲಾನ್: ಅಯೋಧ್ಯಾ ಪ್ರವಾಸ ಬಿಜೆಪಿಯಿಂದಲೇ ಆಯೋಜನೆ!

AYODHYA TRIP: ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಕಮಲ ಪ್ಲಾನ್: ಅಯೋಧ್ಯಾ ಪ್ರವಾಸ ಬಿಜೆಪಿಯಿಂದಲೇ ಆಯೋಜನೆ!

Published : Jan 05, 2024, 11:51 AM IST

ರಾಜ್ಯದ 4 ವಲಯಗಳಿಂದ ರಾಮಭಕ್ತರನ್ನು ಕಳುಹಿಸಲು ಲೆಕ್ಕಾಚಾರ
2 ದಿನಗಳ ಕಾಲ ಅಯೋಧ್ಯೆಯಲ್ಲಿ ವಾಸ್ತವ್ಯ ಮತ್ತು ವೀಕ್ಷಣೆಗೆ ಅವಕಾಶ
ಪ್ರತಿ ವಿಧಾನಸಭಾ ಕ್ಷೇತ್ರದಿಂದಲೂ ರಾಮಭಕ್ತರನ್ನು ಕಳುಹಿಸಲು ಪ್ಲಾನ್

ರಾಮಮಂದಿರ ಉದ್ಘಾಟನೆ ಸಂಭ್ರಮಿಸಲು ಬಿಜೆಪಿ(BJP) ಪ್ಲ್ಯಾನ್‌ ಮಾಡಿದ್ದು, ರಾಮಭಕ್ತರಿಗೆ ಅಯೋಧ್ಯಾ ಪ್ರವಾಸ(AYODHYA TRIP) ಬಿಜೆಪಿಯಿಂದಲೇ ಆಯೋಜನೆ ಮಾಡಲಾಗುವುದಂತೆ. ಜನವರಿ 24ರಿಂದ ಮೊದಲ ಹಂತದ ಅಯೋಧ್ಯಾ ಪ್ರವಾಸಕ್ಕೆ ತಯಾರಿ ಆರಂಭವಾಗುತ್ತದೆ. ಲೋಕಸಭಾ ಚುನಾವಣೆ(Loksabha election) ಲೆಕ್ಕಾಚಾರ ಇಟ್ಕೊಂಡು ಅಯೋಧ್ಯಾ ಪ್ರವಾಸ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ರಾಮಮಂದಿರ(Ram Mandir) ಉದ್ಘಾಟನೆಯಾದ ಮೊದಲ ವಾರದಿಂದಲೇ ಪ್ರವಾಸ ಆಯೋಜನೆ ಮಾಡಲಾಗುತ್ತದೆ. ರಾಜ್ಯದ ಮೂಲೆ ಮೂಲೆಗಳಿಂದ ರಾಮಭಕ್ತರನ್ನು ಅಯೋಧ್ಯೆಗೆ ಕಳುಹಿಸಲು ತೀರ್ಮಾನ ಮಾಡಲಾಗಿದೆ. ರಾಜ್ಯದಿಂದ ಬರೋಬ್ಬರಿ 60 ರೈಲಿನಲ್ಲಿ ಅಯೋಧ್ಯೆಗೆ ರಾಮಭಕ್ತರ ಪ್ರವಾಸ ಮಾಡಲಿದ್ದಾರೆ. ಪ್ರತಿ ರೈಲಿನಲ್ಲಿ 1,260 ಭಕ್ತರಿಗೆ ಅವಕಾಶ ಕೊಡಲು ನಿರ್ಣಯ ಮಾಡಲಾಗಿದೆ. ಜನವರಿ 24ರಿಂದ ಆರಂಭಗೊಳ್ಳುವ ರಾಮಭಕ್ತರ ಅಯೋಧ್ಯಾ ಪ್ರವಾಸ. 

ಇದನ್ನೂ ವೀಕ್ಷಿಸಿ:  ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more