Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Published : Jan 19, 2024, 01:43 PM IST

ದೇಶವಾಸಿಗಳನ್ನೆಲ್ಲಾ ಒಗ್ಗೂಡಿಸಿತ್ತು ಮೊದಲ ಮಹಾ ರಥಯಾತ್ರೆ..!
ರಾಮಮಂದಿರದ ಕನಸು ಮೊಳೆತು ಹೆಮ್ಮರವಾದ ರೋಚಕ ಕಥನ 
ಹಿಂದೂ ಸಂಘಟನೆಗಳ ಬಲ ಹೆಚ್ಚಿಸಿದ್ದ ಅಯೋಧ್ಯೆಯ ರಾಮ..!
 

ರಾಮ ಎಂದಿಗೂ ಧರ್ಮ ಮಾರ್ಗವನ್ನು ಬಿಟ್ಟಿಲ್ಲ. ನಮ್ಮ ಹಿಂದೂಗಳನ್ನು ಸ್ವಲ್ಪ ಕೃಷ್ಣನ ಬಗ್ಗೆ ಏನಾದರೂ ಮಾತನಾಡಿದ್ರು ಸಹಿಸಬಹುದು. ಆದ್ರೆ ರಾಮನ ಬಗ್ಗೆ ಮಾತನಾಡಿದ್ರೆ ಸಹಿಸುವುದಿಲ್ಲ. ಇನ್ನೂ ಆಗಿನ ಕಾಲದಲ್ಲಿ ರಾಮ ರಥಯಾತ್ರೆ(Ram Rath Yatra) ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಿತ್ತು. ಮಂಡಲ್‌ ವರ್ಸಸ್‌ ಮಂದಿರ್‌ ಇದು ದೇಶದಲ್ಲಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್(Congress) ಮತ್ತು ಬಿಜೆಪಿ(BJP) ಎರಡೂ ಪಕ್ಷಗಳಿಗೂ ಅಯೋಧ್ಯೆಯೇ(Ayodhya Ram Mandir) ಕೇಂದ್ರವಾಗಿತ್ತು.ಇನ್ನೂ 1989 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲನ್ನು ಅನುಭವಿಸಿ, ಬಿಜೆಪಿ ಗೆಲುವನ್ನು ಸಾಧಿಸಿತ್ತು. 

ಇದನ್ನೂ ವೀಕ್ಷಿಸಿ:  Sri Rama: ಕರ್ನಾಟಕದಲ್ಲಿ ಶ್ರೀರಾಮನ ಹೆಜ್ಜೆ ಗುರುತು! ಮರ್ಯಾದಾ ಪುರುಷೋತ್ತಮನಿಗೂ ಕೋಟೆನಾಡಿಗೂ ಇದೆ ನಂಟು!

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more