Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Published : Jan 19, 2024, 01:43 PM IST

ದೇಶವಾಸಿಗಳನ್ನೆಲ್ಲಾ ಒಗ್ಗೂಡಿಸಿತ್ತು ಮೊದಲ ಮಹಾ ರಥಯಾತ್ರೆ..!
ರಾಮಮಂದಿರದ ಕನಸು ಮೊಳೆತು ಹೆಮ್ಮರವಾದ ರೋಚಕ ಕಥನ 
ಹಿಂದೂ ಸಂಘಟನೆಗಳ ಬಲ ಹೆಚ್ಚಿಸಿದ್ದ ಅಯೋಧ್ಯೆಯ ರಾಮ..!
 

ರಾಮ ಎಂದಿಗೂ ಧರ್ಮ ಮಾರ್ಗವನ್ನು ಬಿಟ್ಟಿಲ್ಲ. ನಮ್ಮ ಹಿಂದೂಗಳನ್ನು ಸ್ವಲ್ಪ ಕೃಷ್ಣನ ಬಗ್ಗೆ ಏನಾದರೂ ಮಾತನಾಡಿದ್ರು ಸಹಿಸಬಹುದು. ಆದ್ರೆ ರಾಮನ ಬಗ್ಗೆ ಮಾತನಾಡಿದ್ರೆ ಸಹಿಸುವುದಿಲ್ಲ. ಇನ್ನೂ ಆಗಿನ ಕಾಲದಲ್ಲಿ ರಾಮ ರಥಯಾತ್ರೆ(Ram Rath Yatra) ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಿತ್ತು. ಮಂಡಲ್‌ ವರ್ಸಸ್‌ ಮಂದಿರ್‌ ಇದು ದೇಶದಲ್ಲಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್(Congress) ಮತ್ತು ಬಿಜೆಪಿ(BJP) ಎರಡೂ ಪಕ್ಷಗಳಿಗೂ ಅಯೋಧ್ಯೆಯೇ(Ayodhya Ram Mandir) ಕೇಂದ್ರವಾಗಿತ್ತು.ಇನ್ನೂ 1989 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲನ್ನು ಅನುಭವಿಸಿ, ಬಿಜೆಪಿ ಗೆಲುವನ್ನು ಸಾಧಿಸಿತ್ತು. 

ಇದನ್ನೂ ವೀಕ್ಷಿಸಿ:  Sri Rama: ಕರ್ನಾಟಕದಲ್ಲಿ ಶ್ರೀರಾಮನ ಹೆಜ್ಜೆ ಗುರುತು! ಮರ್ಯಾದಾ ಪುರುಷೋತ್ತಮನಿಗೂ ಕೋಟೆನಾಡಿಗೂ ಇದೆ ನಂಟು!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more