Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Published : Jan 19, 2024, 01:43 PM IST

ದೇಶವಾಸಿಗಳನ್ನೆಲ್ಲಾ ಒಗ್ಗೂಡಿಸಿತ್ತು ಮೊದಲ ಮಹಾ ರಥಯಾತ್ರೆ..!
ರಾಮಮಂದಿರದ ಕನಸು ಮೊಳೆತು ಹೆಮ್ಮರವಾದ ರೋಚಕ ಕಥನ 
ಹಿಂದೂ ಸಂಘಟನೆಗಳ ಬಲ ಹೆಚ್ಚಿಸಿದ್ದ ಅಯೋಧ್ಯೆಯ ರಾಮ..!
 

ರಾಮ ಎಂದಿಗೂ ಧರ್ಮ ಮಾರ್ಗವನ್ನು ಬಿಟ್ಟಿಲ್ಲ. ನಮ್ಮ ಹಿಂದೂಗಳನ್ನು ಸ್ವಲ್ಪ ಕೃಷ್ಣನ ಬಗ್ಗೆ ಏನಾದರೂ ಮಾತನಾಡಿದ್ರು ಸಹಿಸಬಹುದು. ಆದ್ರೆ ರಾಮನ ಬಗ್ಗೆ ಮಾತನಾಡಿದ್ರೆ ಸಹಿಸುವುದಿಲ್ಲ. ಇನ್ನೂ ಆಗಿನ ಕಾಲದಲ್ಲಿ ರಾಮ ರಥಯಾತ್ರೆ(Ram Rath Yatra) ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಿತ್ತು. ಮಂಡಲ್‌ ವರ್ಸಸ್‌ ಮಂದಿರ್‌ ಇದು ದೇಶದಲ್ಲಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್(Congress) ಮತ್ತು ಬಿಜೆಪಿ(BJP) ಎರಡೂ ಪಕ್ಷಗಳಿಗೂ ಅಯೋಧ್ಯೆಯೇ(Ayodhya Ram Mandir) ಕೇಂದ್ರವಾಗಿತ್ತು.ಇನ್ನೂ 1989 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲನ್ನು ಅನುಭವಿಸಿ, ಬಿಜೆಪಿ ಗೆಲುವನ್ನು ಸಾಧಿಸಿತ್ತು. 

ಇದನ್ನೂ ವೀಕ್ಷಿಸಿ:  Sri Rama: ಕರ್ನಾಟಕದಲ್ಲಿ ಶ್ರೀರಾಮನ ಹೆಜ್ಜೆ ಗುರುತು! ಮರ್ಯಾದಾ ಪುರುಷೋತ್ತಮನಿಗೂ ಕೋಟೆನಾಡಿಗೂ ಇದೆ ನಂಟು!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more