Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Published : Jan 19, 2024, 01:43 PM IST

ದೇಶವಾಸಿಗಳನ್ನೆಲ್ಲಾ ಒಗ್ಗೂಡಿಸಿತ್ತು ಮೊದಲ ಮಹಾ ರಥಯಾತ್ರೆ..!
ರಾಮಮಂದಿರದ ಕನಸು ಮೊಳೆತು ಹೆಮ್ಮರವಾದ ರೋಚಕ ಕಥನ 
ಹಿಂದೂ ಸಂಘಟನೆಗಳ ಬಲ ಹೆಚ್ಚಿಸಿದ್ದ ಅಯೋಧ್ಯೆಯ ರಾಮ..!
 

ರಾಮ ಎಂದಿಗೂ ಧರ್ಮ ಮಾರ್ಗವನ್ನು ಬಿಟ್ಟಿಲ್ಲ. ನಮ್ಮ ಹಿಂದೂಗಳನ್ನು ಸ್ವಲ್ಪ ಕೃಷ್ಣನ ಬಗ್ಗೆ ಏನಾದರೂ ಮಾತನಾಡಿದ್ರು ಸಹಿಸಬಹುದು. ಆದ್ರೆ ರಾಮನ ಬಗ್ಗೆ ಮಾತನಾಡಿದ್ರೆ ಸಹಿಸುವುದಿಲ್ಲ. ಇನ್ನೂ ಆಗಿನ ಕಾಲದಲ್ಲಿ ರಾಮ ರಥಯಾತ್ರೆ(Ram Rath Yatra) ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಿತ್ತು. ಮಂಡಲ್‌ ವರ್ಸಸ್‌ ಮಂದಿರ್‌ ಇದು ದೇಶದಲ್ಲಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್(Congress) ಮತ್ತು ಬಿಜೆಪಿ(BJP) ಎರಡೂ ಪಕ್ಷಗಳಿಗೂ ಅಯೋಧ್ಯೆಯೇ(Ayodhya Ram Mandir) ಕೇಂದ್ರವಾಗಿತ್ತು.ಇನ್ನೂ 1989 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲನ್ನು ಅನುಭವಿಸಿ, ಬಿಜೆಪಿ ಗೆಲುವನ್ನು ಸಾಧಿಸಿತ್ತು. 

ಇದನ್ನೂ ವೀಕ್ಷಿಸಿ:  Sri Rama: ಕರ್ನಾಟಕದಲ್ಲಿ ಶ್ರೀರಾಮನ ಹೆಜ್ಜೆ ಗುರುತು! ಮರ್ಯಾದಾ ಪುರುಷೋತ್ತಮನಿಗೂ ಕೋಟೆನಾಡಿಗೂ ಇದೆ ನಂಟು!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more