ರಾಮರಥ ಸಾರಥಿಗಳಿಗೆ ಬರಬೇಡಿ ಅಂದದ್ದೇಕೆ? ದೇವೇಗೌಡರಿಗೆ ದೊರೆತ ಆಹ್ವಾನ..  ಬಿಜೆಪಿ ದಿಗ್ಗಜರಿಗೆ ಏಕಿಲ್ಲ..?

ರಾಮರಥ ಸಾರಥಿಗಳಿಗೆ ಬರಬೇಡಿ ಅಂದದ್ದೇಕೆ? ದೇವೇಗೌಡರಿಗೆ ದೊರೆತ ಆಹ್ವಾನ.. ಬಿಜೆಪಿ ದಿಗ್ಗಜರಿಗೆ ಏಕಿಲ್ಲ..?

Published : Dec 20, 2023, 08:29 PM IST

ಅಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ ಹೋರಾಟ ನಡೆಸಿದ್ದ ಪ್ರಮುಖ ವ್ಯಕ್ತಿಗಳಾದ ಲಾಲ್‌ ಕೃಷ್ಣ ಆಡ್ವಾಣಿ ಹಾಗೂ ಮುರಳಿ ಮನೋಹರ್‌ ಜೋಶಿ ಅವರಿಗೆ ಪ್ರಾಣ ಪ್ರತಿಷ್ಠಾಪನೆ ಆಹ್ವಾನ ನೀಡುತ್ತಲೇ, ಕಾರ್ಯಕ್ರಮಕ್ಕೆ ಬರಬೇಡಿ ಎನ್ನುವ ಮನವಿ ಮಾಡಲಾಗಿದೆ. ಅದರ ಹಿಂದಿನ ಉದ್ದೇಶವೇನು?

ಬೆಂಗಳೂರು (ಡಿ.20): ರಾಮರಥ ಸಾರಥಿಗಳ ಬಗ್ಗೆ ಹೇಳಿದ್ದೇನು ರಾಮ ಜನ್ಮ ಭೂಮಿ ಟ್ರಸ್ಟ್..? ಲಾಕ್ ಕೃಷ್ಣ  ಅಡ್ವಾಣಿ.. ಮುರಳಿ ಮನೋಹರ ಜೋಷಿ.. ಈ ಇಬ್ಬರಿಗೂ ಬರಬೇಡಿ ಅಂತ ಹೇಳುತ್ತಲೇ ಆಹ್ವಾನ ಪತ್ರಿಕೆ ನೀಡಿದ್ದೇಕೆ.? ದೇವೇಗೌಡರಿಗೆ ದೊರೆತ ಆಹ್ವಾನ..  ಬಿಜೆಪಿ ದಿಗ್ಗಜರಿಗೆ ಏಕಿಲ್ಲ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ.

ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಬರಬೇಡಿ ಅಂತಾ ಹೇಳಿದ್ದಕ್ಕೆ  ಅಸಮಾಧಾನ ಹೊರ ಹಾಕೋದ್ರಲ್ಲಿ ಅರ್ಥವಿದೆ.. ಆದರೆ, ದೇವೇಗೌಡರಿಗೆ ಆಹ್ವಾನ ಕೊಟ್ಟು, ಈ ಇಬ್ಬರನ್ನು ಆಮಂತ್ರಿಸದೇ ಉಳಿದಿದ್ದಕ್ಕೆ ಆಕ್ರೋಶವೇ ವ್ಯಕ್ತವಾಗುತ್ತಿದೆ. ಅದಕ್ಕೇನು ಕಾರಣ?

Ayodhya Ground Report: ಅಯೋಧ್ಯೆಯಲ್ಲಿರುವ ವ್ಯವಸ್ಥೆಗಳೇನು, ಚಂಪತ್‌ ರೈ ಹೇಳ್ತಾರೆ ಕೇಳಿ..

ಅಷ್ಟಕ್ಕೂ ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ನಿಜಕ್ಕೂ ಅಡ್ವಾಣಿ  ಹಾಗೂ ಮುರಳಿ ಮನೋಹರ ಜೋಷಿ ಅವರನ್ನ ಟ್ರಸ್ಟ್ ಕಡೆಗಣಿಸೋಕೆ ಅವಕಾಶವಾದ್ರೂ ಇದ್ಯಾ.? ಆ ಸಾಧ್ಯತೆಯಂತೂ ಇಲ್ಲ. ಹಾಗಿದ್ದ ಮೇಲೆ ಅಸಮಾಧಾನಗೊಂಡವರಿಗೆ ಉತ್ತರ ಏನು ಅನ್ನೋ ಕುತೂಹಲ ಎಲ್ಲರಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more