ರಾಮರಥ ಸಾರಥಿಗಳಿಗೆ ಬರಬೇಡಿ ಅಂದದ್ದೇಕೆ? ದೇವೇಗೌಡರಿಗೆ ದೊರೆತ ಆಹ್ವಾನ..  ಬಿಜೆಪಿ ದಿಗ್ಗಜರಿಗೆ ಏಕಿಲ್ಲ..?

ರಾಮರಥ ಸಾರಥಿಗಳಿಗೆ ಬರಬೇಡಿ ಅಂದದ್ದೇಕೆ? ದೇವೇಗೌಡರಿಗೆ ದೊರೆತ ಆಹ್ವಾನ.. ಬಿಜೆಪಿ ದಿಗ್ಗಜರಿಗೆ ಏಕಿಲ್ಲ..?

Published : Dec 20, 2023, 08:29 PM IST

ಅಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ ಹೋರಾಟ ನಡೆಸಿದ್ದ ಪ್ರಮುಖ ವ್ಯಕ್ತಿಗಳಾದ ಲಾಲ್‌ ಕೃಷ್ಣ ಆಡ್ವಾಣಿ ಹಾಗೂ ಮುರಳಿ ಮನೋಹರ್‌ ಜೋಶಿ ಅವರಿಗೆ ಪ್ರಾಣ ಪ್ರತಿಷ್ಠಾಪನೆ ಆಹ್ವಾನ ನೀಡುತ್ತಲೇ, ಕಾರ್ಯಕ್ರಮಕ್ಕೆ ಬರಬೇಡಿ ಎನ್ನುವ ಮನವಿ ಮಾಡಲಾಗಿದೆ. ಅದರ ಹಿಂದಿನ ಉದ್ದೇಶವೇನು?

ಬೆಂಗಳೂರು (ಡಿ.20): ರಾಮರಥ ಸಾರಥಿಗಳ ಬಗ್ಗೆ ಹೇಳಿದ್ದೇನು ರಾಮ ಜನ್ಮ ಭೂಮಿ ಟ್ರಸ್ಟ್..? ಲಾಕ್ ಕೃಷ್ಣ  ಅಡ್ವಾಣಿ.. ಮುರಳಿ ಮನೋಹರ ಜೋಷಿ.. ಈ ಇಬ್ಬರಿಗೂ ಬರಬೇಡಿ ಅಂತ ಹೇಳುತ್ತಲೇ ಆಹ್ವಾನ ಪತ್ರಿಕೆ ನೀಡಿದ್ದೇಕೆ.? ದೇವೇಗೌಡರಿಗೆ ದೊರೆತ ಆಹ್ವಾನ..  ಬಿಜೆಪಿ ದಿಗ್ಗಜರಿಗೆ ಏಕಿಲ್ಲ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ.

ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಬರಬೇಡಿ ಅಂತಾ ಹೇಳಿದ್ದಕ್ಕೆ  ಅಸಮಾಧಾನ ಹೊರ ಹಾಕೋದ್ರಲ್ಲಿ ಅರ್ಥವಿದೆ.. ಆದರೆ, ದೇವೇಗೌಡರಿಗೆ ಆಹ್ವಾನ ಕೊಟ್ಟು, ಈ ಇಬ್ಬರನ್ನು ಆಮಂತ್ರಿಸದೇ ಉಳಿದಿದ್ದಕ್ಕೆ ಆಕ್ರೋಶವೇ ವ್ಯಕ್ತವಾಗುತ್ತಿದೆ. ಅದಕ್ಕೇನು ಕಾರಣ?

Ayodhya Ground Report: ಅಯೋಧ್ಯೆಯಲ್ಲಿರುವ ವ್ಯವಸ್ಥೆಗಳೇನು, ಚಂಪತ್‌ ರೈ ಹೇಳ್ತಾರೆ ಕೇಳಿ..

ಅಷ್ಟಕ್ಕೂ ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ನಿಜಕ್ಕೂ ಅಡ್ವಾಣಿ  ಹಾಗೂ ಮುರಳಿ ಮನೋಹರ ಜೋಷಿ ಅವರನ್ನ ಟ್ರಸ್ಟ್ ಕಡೆಗಣಿಸೋಕೆ ಅವಕಾಶವಾದ್ರೂ ಇದ್ಯಾ.? ಆ ಸಾಧ್ಯತೆಯಂತೂ ಇಲ್ಲ. ಹಾಗಿದ್ದ ಮೇಲೆ ಅಸಮಾಧಾನಗೊಂಡವರಿಗೆ ಉತ್ತರ ಏನು ಅನ್ನೋ ಕುತೂಹಲ ಎಲ್ಲರಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more