ರಾಮರಥ ಸಾರಥಿಗಳಿಗೆ ಬರಬೇಡಿ ಅಂದದ್ದೇಕೆ? ದೇವೇಗೌಡರಿಗೆ ದೊರೆತ ಆಹ್ವಾನ..  ಬಿಜೆಪಿ ದಿಗ್ಗಜರಿಗೆ ಏಕಿಲ್ಲ..?

ರಾಮರಥ ಸಾರಥಿಗಳಿಗೆ ಬರಬೇಡಿ ಅಂದದ್ದೇಕೆ? ದೇವೇಗೌಡರಿಗೆ ದೊರೆತ ಆಹ್ವಾನ.. ಬಿಜೆಪಿ ದಿಗ್ಗಜರಿಗೆ ಏಕಿಲ್ಲ..?

Published : Dec 20, 2023, 08:29 PM IST

ಅಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ ಹೋರಾಟ ನಡೆಸಿದ್ದ ಪ್ರಮುಖ ವ್ಯಕ್ತಿಗಳಾದ ಲಾಲ್‌ ಕೃಷ್ಣ ಆಡ್ವಾಣಿ ಹಾಗೂ ಮುರಳಿ ಮನೋಹರ್‌ ಜೋಶಿ ಅವರಿಗೆ ಪ್ರಾಣ ಪ್ರತಿಷ್ಠಾಪನೆ ಆಹ್ವಾನ ನೀಡುತ್ತಲೇ, ಕಾರ್ಯಕ್ರಮಕ್ಕೆ ಬರಬೇಡಿ ಎನ್ನುವ ಮನವಿ ಮಾಡಲಾಗಿದೆ. ಅದರ ಹಿಂದಿನ ಉದ್ದೇಶವೇನು?

ಬೆಂಗಳೂರು (ಡಿ.20): ರಾಮರಥ ಸಾರಥಿಗಳ ಬಗ್ಗೆ ಹೇಳಿದ್ದೇನು ರಾಮ ಜನ್ಮ ಭೂಮಿ ಟ್ರಸ್ಟ್..? ಲಾಕ್ ಕೃಷ್ಣ  ಅಡ್ವಾಣಿ.. ಮುರಳಿ ಮನೋಹರ ಜೋಷಿ.. ಈ ಇಬ್ಬರಿಗೂ ಬರಬೇಡಿ ಅಂತ ಹೇಳುತ್ತಲೇ ಆಹ್ವಾನ ಪತ್ರಿಕೆ ನೀಡಿದ್ದೇಕೆ.? ದೇವೇಗೌಡರಿಗೆ ದೊರೆತ ಆಹ್ವಾನ..  ಬಿಜೆಪಿ ದಿಗ್ಗಜರಿಗೆ ಏಕಿಲ್ಲ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ.

ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಬರಬೇಡಿ ಅಂತಾ ಹೇಳಿದ್ದಕ್ಕೆ  ಅಸಮಾಧಾನ ಹೊರ ಹಾಕೋದ್ರಲ್ಲಿ ಅರ್ಥವಿದೆ.. ಆದರೆ, ದೇವೇಗೌಡರಿಗೆ ಆಹ್ವಾನ ಕೊಟ್ಟು, ಈ ಇಬ್ಬರನ್ನು ಆಮಂತ್ರಿಸದೇ ಉಳಿದಿದ್ದಕ್ಕೆ ಆಕ್ರೋಶವೇ ವ್ಯಕ್ತವಾಗುತ್ತಿದೆ. ಅದಕ್ಕೇನು ಕಾರಣ?

Ayodhya Ground Report: ಅಯೋಧ್ಯೆಯಲ್ಲಿರುವ ವ್ಯವಸ್ಥೆಗಳೇನು, ಚಂಪತ್‌ ರೈ ಹೇಳ್ತಾರೆ ಕೇಳಿ..

ಅಷ್ಟಕ್ಕೂ ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ನಿಜಕ್ಕೂ ಅಡ್ವಾಣಿ  ಹಾಗೂ ಮುರಳಿ ಮನೋಹರ ಜೋಷಿ ಅವರನ್ನ ಟ್ರಸ್ಟ್ ಕಡೆಗಣಿಸೋಕೆ ಅವಕಾಶವಾದ್ರೂ ಇದ್ಯಾ.? ಆ ಸಾಧ್ಯತೆಯಂತೂ ಇಲ್ಲ. ಹಾಗಿದ್ದ ಮೇಲೆ ಅಸಮಾಧಾನಗೊಂಡವರಿಗೆ ಉತ್ತರ ಏನು ಅನ್ನೋ ಕುತೂಹಲ ಎಲ್ಲರಲ್ಲಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more