ರಾಮರಥ ಸಾರಥಿಗಳಿಗೆ ಬರಬೇಡಿ ಅಂದದ್ದೇಕೆ? ದೇವೇಗೌಡರಿಗೆ ದೊರೆತ ಆಹ್ವಾನ..  ಬಿಜೆಪಿ ದಿಗ್ಗಜರಿಗೆ ಏಕಿಲ್ಲ..?

ರಾಮರಥ ಸಾರಥಿಗಳಿಗೆ ಬರಬೇಡಿ ಅಂದದ್ದೇಕೆ? ದೇವೇಗೌಡರಿಗೆ ದೊರೆತ ಆಹ್ವಾನ.. ಬಿಜೆಪಿ ದಿಗ್ಗಜರಿಗೆ ಏಕಿಲ್ಲ..?

Published : Dec 20, 2023, 08:29 PM IST

ಅಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ ಹೋರಾಟ ನಡೆಸಿದ್ದ ಪ್ರಮುಖ ವ್ಯಕ್ತಿಗಳಾದ ಲಾಲ್‌ ಕೃಷ್ಣ ಆಡ್ವಾಣಿ ಹಾಗೂ ಮುರಳಿ ಮನೋಹರ್‌ ಜೋಶಿ ಅವರಿಗೆ ಪ್ರಾಣ ಪ್ರತಿಷ್ಠಾಪನೆ ಆಹ್ವಾನ ನೀಡುತ್ತಲೇ, ಕಾರ್ಯಕ್ರಮಕ್ಕೆ ಬರಬೇಡಿ ಎನ್ನುವ ಮನವಿ ಮಾಡಲಾಗಿದೆ. ಅದರ ಹಿಂದಿನ ಉದ್ದೇಶವೇನು?

ಬೆಂಗಳೂರು (ಡಿ.20): ರಾಮರಥ ಸಾರಥಿಗಳ ಬಗ್ಗೆ ಹೇಳಿದ್ದೇನು ರಾಮ ಜನ್ಮ ಭೂಮಿ ಟ್ರಸ್ಟ್..? ಲಾಕ್ ಕೃಷ್ಣ  ಅಡ್ವಾಣಿ.. ಮುರಳಿ ಮನೋಹರ ಜೋಷಿ.. ಈ ಇಬ್ಬರಿಗೂ ಬರಬೇಡಿ ಅಂತ ಹೇಳುತ್ತಲೇ ಆಹ್ವಾನ ಪತ್ರಿಕೆ ನೀಡಿದ್ದೇಕೆ.? ದೇವೇಗೌಡರಿಗೆ ದೊರೆತ ಆಹ್ವಾನ..  ಬಿಜೆಪಿ ದಿಗ್ಗಜರಿಗೆ ಏಕಿಲ್ಲ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ.

ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಬರಬೇಡಿ ಅಂತಾ ಹೇಳಿದ್ದಕ್ಕೆ  ಅಸಮಾಧಾನ ಹೊರ ಹಾಕೋದ್ರಲ್ಲಿ ಅರ್ಥವಿದೆ.. ಆದರೆ, ದೇವೇಗೌಡರಿಗೆ ಆಹ್ವಾನ ಕೊಟ್ಟು, ಈ ಇಬ್ಬರನ್ನು ಆಮಂತ್ರಿಸದೇ ಉಳಿದಿದ್ದಕ್ಕೆ ಆಕ್ರೋಶವೇ ವ್ಯಕ್ತವಾಗುತ್ತಿದೆ. ಅದಕ್ಕೇನು ಕಾರಣ?

Ayodhya Ground Report: ಅಯೋಧ್ಯೆಯಲ್ಲಿರುವ ವ್ಯವಸ್ಥೆಗಳೇನು, ಚಂಪತ್‌ ರೈ ಹೇಳ್ತಾರೆ ಕೇಳಿ..

ಅಷ್ಟಕ್ಕೂ ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ನಿಜಕ್ಕೂ ಅಡ್ವಾಣಿ  ಹಾಗೂ ಮುರಳಿ ಮನೋಹರ ಜೋಷಿ ಅವರನ್ನ ಟ್ರಸ್ಟ್ ಕಡೆಗಣಿಸೋಕೆ ಅವಕಾಶವಾದ್ರೂ ಇದ್ಯಾ.? ಆ ಸಾಧ್ಯತೆಯಂತೂ ಇಲ್ಲ. ಹಾಗಿದ್ದ ಮೇಲೆ ಅಸಮಾಧಾನಗೊಂಡವರಿಗೆ ಉತ್ತರ ಏನು ಅನ್ನೋ ಕುತೂಹಲ ಎಲ್ಲರಲ್ಲಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more