ಪ್ರಾಜೆಕ್ಟ್ ವರ್ಕ್‌‌ಗೆ ಬಂದಳು, ಸಿಡಿ ಹೊರ ತಂದಳು;  ಜಾರಕಿಹೊಳಿ ಹೇಳಿಕೆ ಅದಲು ಬದಲು!

ಪ್ರಾಜೆಕ್ಟ್ ವರ್ಕ್‌‌ಗೆ ಬಂದಳು, ಸಿಡಿ ಹೊರ ತಂದಳು; ಜಾರಕಿಹೊಳಿ ಹೇಳಿಕೆ ಅದಲು ಬದಲು!

Published : May 24, 2021, 11:20 PM IST

ಕೊರೋನಾ ನಡುವೆ ತಣ್ಣಗಾಗಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನಾನನವನಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯಲ್ಲಿರುವುದು ನಾನೇ ಎಂದಿದ್ದಾರೆ. ಇನ್ನು ಹುಡಿಗಿಯ ಪರಿಚಯವಿದೆ, ಪ್ರಾಜೆಕ್ಟ್ ವರ್ಕ್‌ಗೆ ಬಂದಿದ್ದ ಹುಡುಗಿ ಮೇಲೆ ಅತ್ಯಾಚಾರ ಮಾಡಿಲ್ಲ, ಎಲ್ಲವೂ ಸಮ್ಮತಿ ಎಂದಿದ್ದಾರೆ. ಆದರೆ ವಿಡಿಯೋ ಎಲ್ಲಿಂದ ಬಂತೂ ಅನ್ನೋದೆ ಗೊತ್ತಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ಬ್ಲಾಕ್‌ಫಂಗಸ್,  ಹೊಸ ರೂಲ್ಸ್ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

ಬೆಂಗಳೂರು(ಮೇ24): ಕೊರೋನಾ ನಡುವೆ ತಣ್ಣಗಾಗಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನಾನನವನಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯಲ್ಲಿರುವುದು ನಾನೇ ಎಂದಿದ್ದಾರೆ. ಇನ್ನು ಹುಡಿಗಿಯ ಪರಿಚಯವಿದೆ, ಪ್ರಾಜೆಕ್ಟ್ ವರ್ಕ್‌ಗೆ ಬಂದಿದ್ದ ಹುಡುಗಿ ಮೇಲೆ ಅತ್ಯಾಚಾರ ಮಾಡಿಲ್ಲ, ಎಲ್ಲವೂ ಸಮ್ಮತಿ ಎಂದಿದ್ದಾರೆ. ಆದರೆ ವಿಡಿಯೋ ಎಲ್ಲಿಂದ ಬಂತೂ ಅನ್ನೋದೆ ಗೊತ್ತಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ಬ್ಲಾಕ್‌ಫಂಗಸ್,  ಹೊಸ ರೂಲ್ಸ್ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!