ಪ್ರಾಜೆಕ್ಟ್ ವರ್ಕ್‌‌ಗೆ ಬಂದಳು, ಸಿಡಿ ಹೊರ ತಂದಳು;  ಜಾರಕಿಹೊಳಿ ಹೇಳಿಕೆ ಅದಲು ಬದಲು!

ಪ್ರಾಜೆಕ್ಟ್ ವರ್ಕ್‌‌ಗೆ ಬಂದಳು, ಸಿಡಿ ಹೊರ ತಂದಳು; ಜಾರಕಿಹೊಳಿ ಹೇಳಿಕೆ ಅದಲು ಬದಲು!

Published : May 24, 2021, 11:20 PM IST

ಕೊರೋನಾ ನಡುವೆ ತಣ್ಣಗಾಗಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನಾನನವನಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯಲ್ಲಿರುವುದು ನಾನೇ ಎಂದಿದ್ದಾರೆ. ಇನ್ನು ಹುಡಿಗಿಯ ಪರಿಚಯವಿದೆ, ಪ್ರಾಜೆಕ್ಟ್ ವರ್ಕ್‌ಗೆ ಬಂದಿದ್ದ ಹುಡುಗಿ ಮೇಲೆ ಅತ್ಯಾಚಾರ ಮಾಡಿಲ್ಲ, ಎಲ್ಲವೂ ಸಮ್ಮತಿ ಎಂದಿದ್ದಾರೆ. ಆದರೆ ವಿಡಿಯೋ ಎಲ್ಲಿಂದ ಬಂತೂ ಅನ್ನೋದೆ ಗೊತ್ತಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ಬ್ಲಾಕ್‌ಫಂಗಸ್,  ಹೊಸ ರೂಲ್ಸ್ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

ಬೆಂಗಳೂರು(ಮೇ24): ಕೊರೋನಾ ನಡುವೆ ತಣ್ಣಗಾಗಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನಾನನವನಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯಲ್ಲಿರುವುದು ನಾನೇ ಎಂದಿದ್ದಾರೆ. ಇನ್ನು ಹುಡಿಗಿಯ ಪರಿಚಯವಿದೆ, ಪ್ರಾಜೆಕ್ಟ್ ವರ್ಕ್‌ಗೆ ಬಂದಿದ್ದ ಹುಡುಗಿ ಮೇಲೆ ಅತ್ಯಾಚಾರ ಮಾಡಿಲ್ಲ, ಎಲ್ಲವೂ ಸಮ್ಮತಿ ಎಂದಿದ್ದಾರೆ. ಆದರೆ ವಿಡಿಯೋ ಎಲ್ಲಿಂದ ಬಂತೂ ಅನ್ನೋದೆ ಗೊತ್ತಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ಬ್ಲಾಕ್‌ಫಂಗಸ್,  ಹೊಸ ರೂಲ್ಸ್ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!