ಪ್ರಾಜೆಕ್ಟ್ ವರ್ಕ್‌‌ಗೆ ಬಂದಳು, ಸಿಡಿ ಹೊರ ತಂದಳು;  ಜಾರಕಿಹೊಳಿ ಹೇಳಿಕೆ ಅದಲು ಬದಲು!

ಪ್ರಾಜೆಕ್ಟ್ ವರ್ಕ್‌‌ಗೆ ಬಂದಳು, ಸಿಡಿ ಹೊರ ತಂದಳು; ಜಾರಕಿಹೊಳಿ ಹೇಳಿಕೆ ಅದಲು ಬದಲು!

Published : May 24, 2021, 11:20 PM IST

ಕೊರೋನಾ ನಡುವೆ ತಣ್ಣಗಾಗಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನಾನನವನಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯಲ್ಲಿರುವುದು ನಾನೇ ಎಂದಿದ್ದಾರೆ. ಇನ್ನು ಹುಡಿಗಿಯ ಪರಿಚಯವಿದೆ, ಪ್ರಾಜೆಕ್ಟ್ ವರ್ಕ್‌ಗೆ ಬಂದಿದ್ದ ಹುಡುಗಿ ಮೇಲೆ ಅತ್ಯಾಚಾರ ಮಾಡಿಲ್ಲ, ಎಲ್ಲವೂ ಸಮ್ಮತಿ ಎಂದಿದ್ದಾರೆ. ಆದರೆ ವಿಡಿಯೋ ಎಲ್ಲಿಂದ ಬಂತೂ ಅನ್ನೋದೆ ಗೊತ್ತಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ಬ್ಲಾಕ್‌ಫಂಗಸ್,  ಹೊಸ ರೂಲ್ಸ್ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

ಬೆಂಗಳೂರು(ಮೇ24): ಕೊರೋನಾ ನಡುವೆ ತಣ್ಣಗಾಗಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನಾನನವನಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯಲ್ಲಿರುವುದು ನಾನೇ ಎಂದಿದ್ದಾರೆ. ಇನ್ನು ಹುಡಿಗಿಯ ಪರಿಚಯವಿದೆ, ಪ್ರಾಜೆಕ್ಟ್ ವರ್ಕ್‌ಗೆ ಬಂದಿದ್ದ ಹುಡುಗಿ ಮೇಲೆ ಅತ್ಯಾಚಾರ ಮಾಡಿಲ್ಲ, ಎಲ್ಲವೂ ಸಮ್ಮತಿ ಎಂದಿದ್ದಾರೆ. ಆದರೆ ವಿಡಿಯೋ ಎಲ್ಲಿಂದ ಬಂತೂ ಅನ್ನೋದೆ ಗೊತ್ತಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ಬ್ಲಾಕ್‌ಫಂಗಸ್,  ಹೊಸ ರೂಲ್ಸ್ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್