ಪ್ರಾಜೆಕ್ಟ್ ವರ್ಕ್‌‌ಗೆ ಬಂದಳು, ಸಿಡಿ ಹೊರ ತಂದಳು;  ಜಾರಕಿಹೊಳಿ ಹೇಳಿಕೆ ಅದಲು ಬದಲು!

ಪ್ರಾಜೆಕ್ಟ್ ವರ್ಕ್‌‌ಗೆ ಬಂದಳು, ಸಿಡಿ ಹೊರ ತಂದಳು; ಜಾರಕಿಹೊಳಿ ಹೇಳಿಕೆ ಅದಲು ಬದಲು!

Published : May 24, 2021, 11:20 PM IST

ಕೊರೋನಾ ನಡುವೆ ತಣ್ಣಗಾಗಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನಾನನವನಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯಲ್ಲಿರುವುದು ನಾನೇ ಎಂದಿದ್ದಾರೆ. ಇನ್ನು ಹುಡಿಗಿಯ ಪರಿಚಯವಿದೆ, ಪ್ರಾಜೆಕ್ಟ್ ವರ್ಕ್‌ಗೆ ಬಂದಿದ್ದ ಹುಡುಗಿ ಮೇಲೆ ಅತ್ಯಾಚಾರ ಮಾಡಿಲ್ಲ, ಎಲ್ಲವೂ ಸಮ್ಮತಿ ಎಂದಿದ್ದಾರೆ. ಆದರೆ ವಿಡಿಯೋ ಎಲ್ಲಿಂದ ಬಂತೂ ಅನ್ನೋದೆ ಗೊತ್ತಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ಬ್ಲಾಕ್‌ಫಂಗಸ್,  ಹೊಸ ರೂಲ್ಸ್ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

ಬೆಂಗಳೂರು(ಮೇ24): ಕೊರೋನಾ ನಡುವೆ ತಣ್ಣಗಾಗಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನಾನನವನಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯಲ್ಲಿರುವುದು ನಾನೇ ಎಂದಿದ್ದಾರೆ. ಇನ್ನು ಹುಡಿಗಿಯ ಪರಿಚಯವಿದೆ, ಪ್ರಾಜೆಕ್ಟ್ ವರ್ಕ್‌ಗೆ ಬಂದಿದ್ದ ಹುಡುಗಿ ಮೇಲೆ ಅತ್ಯಾಚಾರ ಮಾಡಿಲ್ಲ, ಎಲ್ಲವೂ ಸಮ್ಮತಿ ಎಂದಿದ್ದಾರೆ. ಆದರೆ ವಿಡಿಯೋ ಎಲ್ಲಿಂದ ಬಂತೂ ಅನ್ನೋದೆ ಗೊತ್ತಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ಬ್ಲಾಕ್‌ಫಂಗಸ್,  ಹೊಸ ರೂಲ್ಸ್ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?