ಜಾರಕಿಹೊಳಿ ಸಿಡಿ ಪ್ರಕರಣ; ತನಿಖಾಧಿಕಾರಿ ಮುಂದೆ ಹೊಸ ಕತೆ ಹೇಳಿದ ಶಂಕಿತ ಸಿಡಿ ಕಿಂಗ್ ಪಿನ್!

ಜಾರಕಿಹೊಳಿ ಸಿಡಿ ಪ್ರಕರಣ; ತನಿಖಾಧಿಕಾರಿ ಮುಂದೆ ಹೊಸ ಕತೆ ಹೇಳಿದ ಶಂಕಿತ ಸಿಡಿ ಕಿಂಗ್ ಪಿನ್!

Published : Jun 12, 2021, 11:19 PM IST

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಪ್ರಕರಣ ಮತ್ತೆ ಚುರುಕುಗೊಂಡಿದೆ. ನಿರೀಕ್ಷಣಾ ಜಾಮೀನು ಪಡೆದ ಸಿಡಿ ಕೇಸ್‌ನ ಶಂಕಿತ ಕಿಂಗ್‌ಪಿನ್‌ಗಳು ಬರೋಬ್ಬರಿ 3 ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ತನಿಖಾಧಿಕಾರಿಗಳ ಮುಂದೆ ಹಾಜರಾದ ಶಂಕಿತ ಕಿಂಗ್ ಪಿನ್ ಬ್ಲಾಕ್ ಮೇಲ್ ಮಾಡಿಲ್ಲ, ಹಣದ ವಿಚಾರ ನಮ್ಮಲ್ಲಿಲ್ಲ ಎಂದಿದ್ದಾರೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಕೇಸ್, ಕೋವಿಡ್ ಸಲಕರಣೆ, ಔಷಧಿ ಮೇಲಿನ ಜಿಎಸ್‌ಟಿ ಕಡಿತ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಪ್ರಕರಣ ಮತ್ತೆ ಚುರುಕುಗೊಂಡಿದೆ. ನಿರೀಕ್ಷಣಾ ಜಾಮೀನು ಪಡೆದ ಸಿಡಿ ಕೇಸ್‌ನ ಶಂಕಿತ ಕಿಂಗ್‌ಪಿನ್‌ಗಳು ಬರೋಬ್ಬರಿ 3 ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ತನಿಖಾಧಿಕಾರಿಗಳ ಮುಂದೆ ಹಾಜರಾದ ಶಂಕಿತ ಕಿಂಗ್ ಪಿನ್ ಬ್ಲಾಕ್ ಮೇಲ್ ಮಾಡಿಲ್ಲ, ಹಣದ ವಿಚಾರ ನಮ್ಮಲ್ಲಿಲ್ಲ ಎಂದಿದ್ದಾರೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಕೇಸ್, ಕೋವಿಡ್ ಸಲಕರಣೆ, ಔಷಧಿ ಮೇಲಿನ ಜಿಎಸ್‌ಟಿ ಕಡಿತ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?