CD ಪ್ರಕರಣಕ್ಕೆ ಹೊಸ ತಿರುವು; ಪೋಷಕರ ಆರೋಪದ ಬಳಿಕ ಡಿಕೆಶಿ ಮೇಲೆ ಜಾರಕಿಹೊಳಿ ಗುಡುಗು!

CD ಪ್ರಕರಣಕ್ಕೆ ಹೊಸ ತಿರುವು; ಪೋಷಕರ ಆರೋಪದ ಬಳಿಕ ಡಿಕೆಶಿ ಮೇಲೆ ಜಾರಕಿಹೊಳಿ ಗುಡುಗು!

Published : Mar 27, 2021, 10:57 PM IST

ಸೀಡಿ ಲೇಡಿ ಪೋಷಕರು ಮಾಧ್ಯಮಕ್ಕೆ  ನೀಡಿದ ಪ್ರತಿಕ್ರಿಯೆಲ್ಲಿ ಈ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಾರೆ. ಸದ್ಯ ಸೀಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಡಿಕೆಶಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ನೇರಾನೇರ ಹೋರಾಟ ನಡೆಯುತ್ತಿದೆ. ಸಿಡಿ ಪ್ರಕರಣ ಸಂಪೂರ್ಣ ಬೆಳವಣಿಗೆ ಮಾಹಿತಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

ಸೀಡಿ ಲೇಡಿ ಪೋಷಕರು ಮಾಧ್ಯಮಕ್ಕೆ  ನೀಡಿದ ಪ್ರತಿಕ್ರಿಯೆಲ್ಲಿ ಈ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಾರೆ. ಸದ್ಯ ಸೀಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಡಿಕೆಶಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ನೇರಾನೇರ ಹೋರಾಟ ನಡೆಯುತ್ತಿದೆ. ಸಿಡಿ ಪ್ರಕರಣ ಸಂಪೂರ್ಣ ಬೆಳವಣಿಗೆ ಮಾಹಿತಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!